ಜ್ಞಾನಸುಧಾ- ಭಜನಾಸುಧಾ: ಅಹೋರಾತ್ರಿ ಭಜನಾ ಕಾರ್ಯಕ್ರಮ, ವೀರಯೋಧರ ಸಂಸ್ಮರಣೆ

ಕಾರ್ಕಳ: ಶ್ರೀ ಮಹಾಗಣಪತಿ ದೇವಸ್ಥಾನ, ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನವು ನವೀಕರಣಗೊಂಡ ಪ್ರಯುಕ್ತ ಹಾಗೂ ಇತ್ತೀಚೆಗೆ ಹುತಾತ್ಮರಾದ ವೀರಯೋಧರ ಸಂಸ್ಮರಣೆಯೊಂದಿಗೆ ಅಹೋರಾತ್ರಿ ಭಜನಾ ಸುಧಾವನ್ನು ಗುಜರಾತಿನ ಶಶಿ ಕೆಟರರ್ಸ್ ಮ್ಯಾನೆಜಿಂಗ್ ಡೈರಕ್ಟರ್ ಶ್ರೀ ಶಶಿಧರ್ ಶೆಟ್ಟಿ ದೀಪ ಪ್ರಜ್ವಲನಗೊಳಿಸಿ ಚಾಲನೆ ನೀಡಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದೀಪವಿಸರ್ಜನೆ : ಡಿಸೆಂಬರ್ 24ರ ಮುಂಜಾನೆ 7ಗಂಟೆಗೆ ಪ್ರಾರಂಭಗೊಂಡ ಭಜನಾಸುಧಾವು 25ರಬೆಳಗ್ಗೆ […]