ಮಂಗಳೂರು: ಕಾಂಚನಾ ಗ್ರೂಪ್ ನಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ

ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಂಚನಾ ಗ್ರೂಪ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾಂಚನಾ ಗ್ರೂಪ್ ಇಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಆ.31 ಗುರುವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ1.30ರವರೆಗೆ ಪಿ.ಯು.ಸಿ, ಪದವಿ, ಐ.ಟಿ.ಐ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್ಭಾಗ್, ಮಂಗಳೂರು ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಹುದ್ದೆಗಳ ಮತ್ತು ಕೆಲಸದ ಸ್ಥಳದ ವಿವರ 1. ಸೇಲ್ಸ್ ಎಕ್ಸಿಕ್ಯೂಟಿವ್. […]
ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ ಅಥವಾ ಆಹಾರ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮಾ/ ಪದವಿಯನ್ನು ಅಧಿಕೃತ ರಾಷ್ಟ್ರ ಅಥವಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3-5 ವರ್ಷಗಳ ಅನುಭವ […]
ಬನ್ನಂಜೆ: ಆ. 25 ರಂದು ಮಹೀಂದ್ರ ರೂರಲ್ ಹೌಸಿಂಗ್ ಪ್ರೈ.ಲಿ ನಲ್ಲಿ ನೇರ ಸಂದರ್ಶನ

ಬನ್ನಂಜೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೈ.ಲಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ […]
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು-2 ಹುದ್ದೆ (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಇನ್ಸ್ಟ್ರಕ್ಟರ್ ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡ್ರನ್ (ಜಿಲ್ಲಾ ಆಸ್ಪತ್ರೆ) ಹಾಗೂ ನಗರ ಆರೋಗ್ಯ ಕೇಂದ್ರದಲ್ಲಿ ಎಲ್.ಹೆಚ್.ವಿ ತಲಾ 1 ಹುದ್ದೆ ಮತ್ತು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ […]
ಕರ್ಣಾಟಕ ಬ್ಯಾಂಕ್ ನಲ್ಲಿ ಸ್ಕೇಲ್-I ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ಣಾಟಕ ಬ್ಯಾಂಕ್(Karnataka bank) ಭಾರತದಾದ್ಯಂತ ಇರುವ ತನ್ನ ಶಾಖೆಗಳು/ಕಚೇರಿಗಳಲ್ಲಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳ (ಸ್ಕೇಲ್-I) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಪರೀಕ್ಷೆಯ ಹೆಸರು: ಕರ್ನಾಟಕ ಬ್ಯಾಂಕ್ ಪರೀಕ್ಷೆ 2023 ವರ್ಗ : ಬ್ಯಾಂಕ್ ಉದ್ಯೋಗ ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:12 ಆಗಸ್ಟ್ 2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 26 ಆಗಸ್ಟ್ 2023 ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ, ಸಂದರ್ಶನ(Intreview) ಅಧಿಕೃತ ಜಾಲತಾಣ : IBPS ಶೈಕ್ಷಣಿಕ […]