ಪಿಯುಸಿ ನಂತರ ಮುಂದೇನು? ಇಲ್ಲಿದೆ ಹಲವಾರು ಹೊಸ ಹೊಸ ಇಂಟೆರೆಸ್ಟಿಂಗ್ ಕೋರ್ಸ್ ಗಳು

ಇನ್ನೇನು ಸದ್ಯದಲ್ಲೇ ಪಿಯುಸಿ ಫಲಿತಾಂಶ ಅನೌನ್ಸ್ ಆಗ್ಲಿಕ್ಕಿದೆ. ತಮ್ಮ ಭವಿಷ್ಯದ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ, ಪೋಷಕರಿಗೂ ಚಿಂತೆ ಇದ್ದೇ ಇದೆ. ಕೆಲವರು ಪಿಯುಸಿ ಮುಗಿದ ನಂತರ ಮುಂದೆ ಮಾಡಬೇಕಾದ ಕೋರ್ಸ್ ಬಗ್ಗೆ ತಮ್ಮ ಭವಿಷ್ಯದ ಉದ್ಯೋಗದ ಬಗ್ಗೆ ಸ್ಪಷ್ಟವಾದ ಚಿತ್ರಣ ಹೊಂದಿದ್ದರೆ ಇನ್ನೂ ಕೆಲವರು ರಿಸಲ್ಟ್ ಬರಲಿ ಮಾರ್ಕ್ಸ್ ನ ಆಧಾರದ ಮೇಲೆ ನಿರ್ಧರಿಸೋಣ ಎಂಬ ಮನೋಭಾವದಲ್ಲಿರುತ್ತಾರೆ. ಇಂತಹವರಿಗೆ ದಾರಿ ತೋರಿಸಲು, ಮಾರ್ಗದರ್ಶನ ನೀಡಲು ಇಲ್ಲಿದೆ ಹಲವು ಕೋರ್ಸ್ ಗಳ ಮಾಹಿತಿ. ವಿಜ್ಞಾನ ವಿಷಯದಲ್ಲಿ ಮುಂದುವರೆಯುವ ಇಚ್ಛೆ […]
ಪರಿಶಿಷ್ಟ ಜಾತಿಯ ಯುವಕ-ಯುವತಿಯರಿಗೆ ಪತ್ರಿಕೋದ್ಯಮ ವಿಷಯದಲ್ಲಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ಕುರಿತು ಬೆಂಗಳೂರಿನಲ್ಲಿ ನಡೆಯಲಿರುವ ತರಬೇತಿಗೆ ಪರಿಶಿಷ್ಟ ಜಾತಿಯ ಅರುಂಧತಿಯಾರ್, ಭಂಗಿ, ಮೆಹತರ್, ಓಲ್ಗಾನ, ರೂಖಿ, ಮಲ್ಕಾನ, ಹಲಾಲ್ಕೋರ್, ಲಾಲ್ಬೇಗಿ, ಬಾಲ್ಮಿಕಿ, ಕೊರರ್, ಜಾಡ್ಮಾಲಿ ಬಾಂಬಿ, ಭಾಂಭಿ, ಅಸಾದರು, ಅಸೋಡಿ, ಚಮ್ಮಡಿಯ, ಚಮ್ಮಾರ್, ಚಂಭಾರ್, ಚಮಗಾರ್, ಹರಳಯ್ಯ, ಹರಲಿ, ಖಲ್ಪ, ಮಚ್ಗಾರ್, ಮೋಚಿಗಾರ್, ಮಾದರ್, ಮಾದಿಗ್, ಮೋಚಿ, ಮೂಚಿ, ತೆಲುಗುಮೋಚಿ, […]
ಕಾಪುವಿನ ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್

ಗೋವಾ: ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಕಾಪುವಿನ ಇಬ್ಬರು ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿ ಪ್ರದಾನ ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯಿತು. ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು […]