ಪತ್ರಕರ್ತರು ಯಾವುದೇ ಒತ್ತಡದ ಸಂದರ್ಭದಲ್ಲಿ ಸತ್ಯ ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು: ಹರಿಪ್ರಸಾದ್ ಎ.

ಉಡುಪಿ: ಇಂದು ಸಮಾಜದಲ್ಲಿ ಸತ್ಯ ಹೇಳುವುದೇ ಸತ್ಯ ಹೇಳುವುದೇ ಬಹಳ ದೊಡ್ಡ ಸವಾಲಿನ ಕೆಲಸ ಆಗಿದೆ. ಪತ್ರಕರ್ತರು ಯಾವುದೇ ಒತ್ತಡದ ಸಂದಭದಲ್ಲೂ ಸತ್ಯವನ್ನು ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಅಂತಹ ವೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತರ ಜವಾಬ್ದಾರಿಯಾಗಿದೆ ಎಂದು ಎಂದು ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ […]