ರೈತ ಉತ್ಪಾದಕ ಕಂಪನಿ ಸ್ಥಾಪನೆಯಿಂದ ಜಸ್ಟೀಸ್ ಕೆ.ಎಸ್. ಹೆಗ್ಡೆಯವರ ಕನಸು ಸಾಕಾರ: ಯೋಗೀಶ್ ಹೆಗ್ಡೆ

ನಿಟ್ಟೆ: ನಿಟ್ಟೆ ಎಂಬ ಹಳ್ಳಿಯ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಇಂಗಿತ ಹೊಂದಿದ್ದ ಜಸ್ಟೀಸ್ ಕೆ.ಎಸ್. ಹೆಗ್ಡೆ ಅವರ ಕನಸು ಇಂದು ನಿಟ್ಟೆ ರೈತ ಉತ್ಪಾದಕ ಕಂಪನಿ ಉದ್ಘಾಟನೆಯಿಂದ ಸಾಕಾರಗೊಂಡಿದೆ ಎಂದರೆ ತಪ್ಪಾಗದು. ದೇಶದಲ್ಲಿ ಹಳ್ಳಿಗಳ ಅಭಿವೃದ್ದಿ, ಕೃ‍ಷಿ ಹಾಗೂ ರೈತರ ಅಭಿವೃದ್ದಿಗೆ ಬೆಂಬಲ ಸಿಕ್ಕರಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ನಿಟ್ಟೆ ಕ್ಯಾಂಪಸ್ ಮೈಂಟೆನೆನ್ಸ್ ಎಂಡ್ ಡೆವಲಪ್ಮೆಂಟ್ ನ ನಿರ್ದೇಶಕ ಯೋಗೀಶ್ ಹೆಗ್ಡೆ ಅಭಿಪ್ರಾಯಪಟ್ಟರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನೆರವಿನೊಂದಿಗೆ ಕೃಷಿ, […]