ವಿದ್ಯಾರ್ಥಿಗಳಿಗಾಗಿ ನಶಾ ಮುಕ್ತ ಭಾರತ ಅಭಿಯಾನ ಮತ್ತು ಕಾನೂನು ಜಾಗೃತಿ ಕಾರ್ಯಾಗಾರ

ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಜಿಲ್ಲಾ ಲೀಡ್ ಕಾಲೇಜು, ಉಡುಪಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಪೋಲೀಸ್ ಇಲಾಖೆ, ಜಿಲ್ಲಾ ಅಂಗವಿಕಲ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಉಡುಪಿ ಇವರ ಜಂಟಿ ಸಹಯೋಗದಿಂದ ನಶಾ ಮುಕ್ತ ಭಾರತ ಅಭಿಯಾನ ಮತ್ತು ಎನ್.ಎಸ್.ಎಸ್. ಸ್ವಯಂಸೇವಕರಿಗೆ ಕಾನೂನು ಜಾಗೃತಿ ಕಾರ್ಯಗಾರ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ಬುಧವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ […]

ಹೆಣ್ಣುಮಕ್ಕಳು ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ರೂಢಿಸಿಕೊಳ್ಳಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊಂದಿಗೆ ಅವುಗಳ ಉಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು. ವೀರರಾಣಿ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಮತ್ತಿತರ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ […]