ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಜ್ಯೋತಿ ಕೃಷ್ಣ ಹೆಬ್ಬಾರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಡುಪಿ ಬನ್ನಂಜೆ ಶ್ರೀ ನಾರಾಯಣಗುರು ಆಡಿಟೋರಿಯಂನಲ್ಲಿ ಶುಕ್ರವಾರ ನಡೆಯಿತು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜ್ಯೋತಿ ಕೃಷ್ಣ ಹೆಬ್ಬಾರ್ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷೆ ಗೀತಾ ವಾಗ್ಳೆ ಅಧಿಕಾರ ಹಸ್ತಾಂತರಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಮಹಿಳಾ ಕಾಂಗ್ರೆಸ್ ಅನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟನೆ ಮಾಡಿದಾಗ ಮಾತ್ರ ಕಾಂಗ್ರೆಸ್ ಮತ್ತೆ […]