‘ಮೀನುಗಾರಿಕೆ ಬೋಟ್ ನಾಪತ್ತೆ ಪ್ರಕರಣ’ ಬೋಟ್ ಶೀಘ್ರ ಪತ್ತೆಗೆ ಅಗತ್ಯ ಕ್ರಮ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಮಲ್ಪೆಯ ಬಂದರಿನಿಂದ ಡಿ.13ರಂದು ಎಂಟು ಮಂದಿ ಮೀನುಗಾರರನ್ನು ಹೊತ್ತು ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಮೀನುಗಾರರೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಶಾಸಕರು, ಬೋಟ್ ಪತ್ತೆ ಹಚ್ಚಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ, ಕೋಸ್ಟ್ ಗಾರ್ಡ್, ಗೋವಾ ಪೊಲೀಸರು, ಕೇಂದ್ರ ಸರ್ಕಾರದೊಂದಿಗೆ ಸಹಿತ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜೊತೆಗೂ ಮಾತುಕತೆ ನಡೆಸಿದ್ದೇವೆ. ಈ ಬಗ್ಗೆ ಶೀಘ್ರ ಸ್ಪಂದಿಸಿದ ಕೇಂದ್ರ ಸಚಿವ ಡಿ.ವಿ […]