ಕೊರಗಜ್ಜ ದೈವದ ಕುರಿತ ‘ಕರಿ ಹೈದ ಕರಿ ಅಜ್ಜ’ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ನಟ ಕಬೀರ್ ಬೇಡಿ

ಬೆಂಗಳೂರು: ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಗುರುತಿಸಿಕೊಂಡಿರುವ ನಟ ಕಬೀರ್ ಬೇಡಿ ಈಗ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ಕಬೀರ್ ಬೇಡಿ ಬಣ್ಣ ಹಚ್ಚಲಿದ್ದಾರೆ. ಸುಧೀರ್ ಅತ್ತಾವರ ನಿರ್ದೇಶನದ ‘ಕರಿ ಹೈದ.. ಕರಿ ಅಜ್ಜ..’ ಚಿತ್ರದಲ್ಲಿ ನಟಿಸಲು ಖುಷಿಯಾಗುತ್ತಿದೆ. ‘ಕೊರಗಜ್ಜ’ ದೈವದ ಕುರಿತ ಈ ಚಿತ್ರದಲ್ಲಿ ರಾಜನ ಪಾತ್ರದಲ್ಲಿ ನಟಿಸಿದ್ದೇನೆ. ಶ್ರುತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂದು ಕಬೀರ್ […]