ಕಬ್ಯಾಡಿ: ಮನೆ ವಿಚಾರದಲ್ಲಿ ಗಲಾಟೆ; ಅಣ್ಣನನ್ನೇ ಕತ್ತಿಯಿಂದ ಕಡಿದು ಕೊಂದ ತಮ್ಮ.!

ಮಣಿಪಾಲ: ಮನೆಯ ವಾಸ್ತವ್ಯದ ವಿಚಾರದಲ್ಲಿ ಗಲಾಟೆ ನಡೆದು ತಮ್ಮನೇ ಅಣ್ಣನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ ಕಂಬಳಕಟ್ಟ ಎಂಬಲ್ಲಿ ನಡೆದಿದೆ. ಕಬ್ಯಾಡಿ ಕಂಬಳಕಟ್ಟ ನಿವಾಸಿ 43 ವರ್ಷದ ಬಾಲಕೃಷ್ಣ ನಾಯ್ಕ್ ಕೊಲೆಯಾದ ವ್ಯಕ್ತಿ. ಮಾ.16ರಂದು ಸಂಜೆ 6.30ಕ್ಕೆ ಬಾಲಕೃಷ್ಣ ಹಾಗೂ ಅವರ ಸಹೋದರ ದಯಾನಂದ ಎಂಬಾತನಿಗೆ ಮನೆಯ ವಾಸ್ತವ್ಯದ ವಿಚಾರದಲ್ಲಿ ಗಲಾಟೆಯಾಗಿದೆ. ಇದೇ ದ್ವೇಷದಿಂದ ದಯಾನಂದ ಮನೆಯಲ್ಲಿದ್ದ ಕತ್ತಿಯಿಂದ ಬಾಲಕೃಷ್ಣ ಅವರ ತಲೆಗೆ ಹಲ್ಲೆ ಮಾಡಿದ್ದಾನೆ. ಇದರಿಂದ […]