ಸತತ ಮೂರನೇ ಬಾರಿಗೆ ಸಾಧನಾ ಪ್ರಶಸ್ತಿ ಪಡೆದ ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ
![](https://udupixpress.com/wp-content/uploads/2023/08/WhatsApp-Image-2023-08-19-at-14.59.27.jpeg)
ಉಡುಪಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನಾ ಪ್ರಶಸ್ತಿ ನೀಡಲಾಯಿತು. ಆ. 19 ರಂದು ನಡೆದ SCDCC ಬ್ಯಾಂಕ್ ನ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷ ಚಂದ್ರಶೇಕರ್. ಕೆ ಹಾಗೂ ಸಿ.ಇ.ಒ ಪದ್ಮನಾಭ್ .ಎಂ ಇವರನ್ನು ಸನ್ಮಾನಿಸಿ ಬ್ಯಾಂಕ್ ನ ಅಧ್ಯಕ್ಷರಾಜೇಂದ್ರ ಕುಮಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸೊಸೈಟಿಯು ಕಳೆದ 3 ವರ್ಷದಿಂದ ಈ ಪ್ರಶಸ್ತಿಯನ್ನು ಪಡೆಯುತ್ತಿದೆ.