ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಮತ್ತು ಹಲ್ಲೆ ಪ್ರಕರಣ:ಬೃಹತ್ ಪ್ರತಿಭಟನೆ

ಮಂಗಳೂರು:  ಕಡಬ ತಾಲೂಕು ಸುಬ್ರಹ್ಮಣ್ಯ ಅರಣ್ಯ ವಿಭಾಗದ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಲೊಕೇಶ್ ಎಂಬವರ ಮೇಲೆ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಸಮೀಪ ಕೆಂಜಳದ ಅರಣ್ಯ ಇಲಾಖೆಯ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಕೆಲವು ದಿನಗಳ ಹಿಂದೆ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳವು ನಡೆದಿತ್ತು, ಈ ಮರಗಳನ್ನು ಲೋಕೇಶ್ ಎಂಬವರು ಕಳವು ನಡೆಸಿದ್ದಾರೆಂದು ಆರೋಪಿಸಿ ಲೋಕೇಶ್ ಅವರನ್ನು ಅರಣ್ಯಧಿಕಾರಿಗಳು ಬಂಧಿಸಿ, […]