ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿ.ಜೆ.ಪಿ ಸದಸ್ಯತ್ವ ನೋಂದಾವಣೆ

ಉಡುಪಿ:  ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಅಂಗವಾಗಿ ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯತ್ವ ನೋಂದಾವಣೆಗೆ ಕಡೆಕಾರು ಬಿಜೆಪಿ ಸ್ಥಾನೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ  ಜಯಕರ ಸನಿಲ್ ಇವರ ಮನೆಯ ವಠಾರದಲ್ಲಿ ಗಿಡ ನೆಡುವ ಮೂಲಕ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಸಂಚಾಲಕ ವಿಜಯ ಕೊಡವೂರು ಇವರು ಅಭಿಯಾನದ ಬಗ್ಗೆ ಮಾರ್ಗದರ್ಶನ ಹಾಗೂ ಮಾಹಿತಿ ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ  ರಾಜೇಂದ್ರ ಪಂದುಬೆಟ್ಟು, ಶಿಲ್ಪಾ ಆರ್. […]