ಬ್ರಹ್ಮಾವರ: ಬಿಜೆಪಿ ಗ್ರಾಮಾಂತರ ವತಿಯಿಂದ ಖಾದಿ ಮೇಳ

ಬ್ರಹ್ಮಾವರ: ಬಿಜೆಪಿಯ ಸೇವಾ ಪಾಕ್ಷಿಕ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚಣೆ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಆಯೋಜಿಸಿದ್ದ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಖಾದಿ ಮೇಳವನ್ನು ಬಿಜೆಪಿ ಉಡುಪಿ ಗ್ರಾಮಾಂತರ ವಿಭಾಗದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾ […]