ಕೈರಬೆಟ್ಟು ಸುನಿಲ್ ಪರ ಮತಯಾಚನೆ
![](https://udupixpress.com/wp-content/uploads/2023/04/Screenshot_2023-04-30-22-06-50-68.jpg)
ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್ ಕುಮಾರ್ ಪೂರಕ ಆಡಳಿತ ನೀಡಿದ್ದರು. ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದ ಜನರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು ಅಪಪ್ರಚಾರದಲ್ಲಿ ತೊಡಗಿ ಮತಯಾಚಿಸುತ್ತಿದ್ದಾರೆ. ಕ್ಷೇತ್ರದ ಜನ ಕ್ಷೇತ್ರದಲ್ಲಿ ಆದ ವಾಸ್ತವ ಬದಲಾವಣೆಗಳನ್ನು ಅರಿತು ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಅವರನ್ನು ಈ ಬಾರಿ ಬೆಂಬಲಿಸುವಂತೆ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ […]