ಜಗದ್ಗುರು ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ

ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ. ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ‌ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ‌ ಸಮಾಜ ಇದೆ ಎಂದು ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಹೇಳಿದರು. ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ […]