ಜನಸ್ನೇಹಿ ಪೊಲೀಸ್ ಕ್ಯೂಆರ್ ಕೋಡ್ ಬಿಡುಗಡೆ : ಪೊಲೀಸ್ ಫೀಡ್ ಬ್ಯಾಕ್ ಆಯಪ್

ಕಲಬುರಗಿ: ”ಪೊಲೀಸ್ ಠಾಣೆಯಲ್ಲಿ ನೊಂದವರಿಗೆ ಸರಿಯಾಗಿ‌ ಸ್ಪಂದನೆ‌ ಸಿಗೋದಿಲ್ಲ. ಪೊಲೀಸರು ಸರಿಯಾದ ರೀತಿ ಸ್ಪಂದಿಸುತ್ತಿಲ್ಲ, ದೂರು ಸ್ವೀಕರಿಸುತ್ತಿಲ್ಲ, ದೂರು ಸ್ವೀಕರಿಸಲು ವಿಳಂಬ ಮಾಡ್ತಾರೆ ಅಥವಾ ದೂರು ನೀಡಲು ಹೋದಾಗ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹಾಕ್ತಾರೆ. ಇಂತಹ ಆರೋಪಗಳು ಆಗಾಗ ಕೇಳಿ ಬರುತ್ತವೆ. ಪೊಲೀಸ್ ಠಾಣೆಗೆ ಹೋಗಲು‌ ಇಂದಿಗೂ‌ ಅನೇಕ ಮಂದಿ ಹಿಂಜರಿಯುತ್ತಾರೆ. ಇಂತಹ ಹಲವು ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಪೊಲೀಸ್‌ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಪೊಲೀಸ್ ಫೀಡ್ ಬ್ಯಾಕ್ ಆಯಪ್ ಕ್ಯೂಆರ್ […]