ಕುಂದಾಪುರ: ಕಮಲಶಿಲೆ ದೇಗುಲಕ್ಕೆ ತೆರಳಿದ್ದ ವ್ಯಕ್ತಿ ಆಕಸ್ಮಿಕವಾಗಿ ನದಿಗೆ ಬಿದ್ದು ಸಾವು

ಕುಂದಾಪುರ: ಇಲ್ಲಿನ ಬಹು ಪ್ರಖ್ಯಾತ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮೃತರನ್ನು ಶೇಷಾದ್ರಿ ಐತಾಳ್ ಎಂದು ಗುರುತಿಸಲಾಗಿದೆ. ಇವರು ಜು. ೫ ರಂದು ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ ಕಮಲಶಿಲೆ ದೇವಾಲಯದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಇಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರಲ್ಲಿ ಶವ ಪತ್ತೆಯಾಗಿದ್ದು, ಮುಳುಗು ತಜ್ಞ […]

ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ. 26 ರಿಂದ ಆ. 5 ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶರನ್ನವರಾತ್ರಿ ಮಹೋತ್ಸವ ಜರಗಲಿದೆ. ಸೆ. 26ರ ಮಧ್ಯಾಹ್ನ 12ಕ್ಕೆ ಶ್ರೀ ದೇವಿಯ ಉತ್ಸವ ಮೂರ್ತಿಗೆ ಚಿನ್ನದ ಮುಖವಾಡ ಮತ್ತು ನೂತನ ರಾಜ್ಯದ ಅಟ್ಟೆಕುಪ್ಪಸ ಸಮರ್ಪಣೆ ಜರುಗಲಿದೆ. ಪ್ರತೀ ನಿತ್ಯ ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ತ್ರಿಕಾಲ ಬಲಿ ಉತ್ಸವ ಮತ್ತು ಮಹೋತ್ಸವ ಜರಗಲಿದೆ. ಅ. 2ರಂದು ರಾತ್ರಿ ಶಾರದಾ ಪ್ರತಿಷ್ಠೆ, ವಿಶೇಷ ಪೂಜೆ, […]