ಕಲಾವಿದೆ ಲಿಖಿತ ಶೆಟ್ಟಿ ಇವರಿಗೆ ಕನಸು ಕಾರ್ತಿಕ್ ಸ್ಮರಣಾರ್ಥ ಯುವರಂಗ ಪುರಸ್ಕಾರ ಪ್ರದಾನ

ಬೈಂದೂರು: ಯಾವ ಊರಿನಲ್ಲಿ ಸಂಸ್ಕೃತಿ ಬೆಳೆಯುತ್ತದೋ ಆ ಊರು ಅಭಿವೃದ್ಧಿಯಾಗುತ್ತದೆ, ಸಂಸ್ಕೃತಿಯನ್ನು ನಾಶ ಮಾಡಿದ ಊರು ಅಥವಾ ನಶಿಸುತ್ತದೆ ಎಂದು ಖ್ಯಾತ ರೇಡಿಯೋ ನಿರೂಪಕಿ, ಲೇಖಕಿ ಆರ್ ಜೆ ನಯನ ಹೇಳಿದರು. ಅವರು ಬೈಂದೂರು ತಾಲೂಕಿನ ಅರೆಹೊಳೆಯ ನಂದಗೋಕುಲ ರಂಗಶಾಲೆಯಲ್ಲಿ ನಡೆದ ಕನಸು ಕಾರ್ತಿಕ್ ಯುವ ರಂಗ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕನಸು ಕಾರ್ತಿಕ್ ನೆನಪಿನಲ್ಲಿಅರೆ ಹೊಳೆಪ್ರತಿಷ್ಠಾನ, ಮಂದಾರ (ರಿ.) ಬೈಕಾಡಿ, ರಂಗಪಯಣ (ರಿ.) ಬೆಂಗಳೂರು ಹಾಗೂ ಜನಪ್ರತಿನಿಧಿ ಪತ್ರಿಕೆ ಕುಂದಾಪುರ, ಜಂಟಿಯಾಗಿ ಆಯೋಜಿಸಿದ್ದ ಅರೆಹೊಳೆ […]