ಉದಯಪುರ ಅಮಾಯಕನ ಶಿರಚ್ಛೇದಗೈದ ಇಬ್ಬರು ಭಯೋತ್ಪಾದಕರಿಗೆ ಅದೇ ಮಾದರಿಯ ಶಿಕ್ಷೆಯಾಗಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಲಾಲ್ ಎಂಬ ಅಮಾಯಕ ವ್ಯಕ್ತಿಯ ಶಿರಚ್ಛೇದಗೈದು ಹತ್ಯೆ ಮಾಡಿರುವ ಭಯೋತ್ಪಾದಕ ಜಂತುಗಳನ್ನು ಕೇವಲ ವ್ಯಕ್ತಿಗಳು ಮಾಡಿದ ಕೃತ್ಯ ಎಂದು ಸಂಭೋಧಿಸಿ, ಇಂತಹ ಘಟನೆಗಳು ಬಿಜೆಪಿ ಪ್ರೇರಿತ ಭಯೋತ್ಪಾದನೆ ಎಂದಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಚೋದನಕಾರಿ ಹೇಳಿಕೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಳೆದ ಎಂಟು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂದಿರುವ ಬಿ.ಕೆ. ಹರಿಪ್ರಸಾದ್ ರವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ […]

ಟೈಲರ್ ಕನ್ಹಯ್ಯಾ ಲಾಲ್ ಆರೋಪಿಗಳಿಗೆ ಮರಣ ದಂಡನೆಯೇ ಸೂಕ್ತ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ನೂಪುರ್ ಶರ್ಮಾ ಹೇಳಿಕೆ ಪರವಾಗಿ ಪೋಸ್ಟ್ ಮಾಡಿದನ್ನೆ ನೆಪವಾಗಿಟ್ಟುಕೊಂಡು ರಾಜಸ್ಥಾನದ ಉದಯಪುರದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ನನ್ನು ಮತಾಂಧ ಶಕ್ತಿಗಳು ತಾಲಿಬಾನ್ ಮಾದರಿಯಲ್ಲಿ ಹತ್ಯೆ ಮಾಡಿರುವ ಘಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಉಗ್ರವಾಗಿ ಖಂಡಿಸಿದ್ದಾರೆ. ರಾಜಸ್ಥಾನದ ಈ ಘಟನೆ ಹೇಯ ಕೃತ್ಯವಾಗಿದ್ದು, ಮಾನವೀಯ ಸಮಾಜ ಕ್ಷಮಿಸಲಾರದ ಘಟನೆಯಾಗಿದೆ. ತಾಲಿಬಾನ್ ಮಾದರಿಯಲ್ಲಿ ಹತ್ಯೆಯ ಚಿತ್ರಣ ಮಾಡಿ ದೇಶದಲ್ಲಿ ಭಯದ ವಾತಾವರಣ ಮೂಡಿಸಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿದೆ. ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ […]