ಕಲೆ ಮತ್ತು ವಾಸ್ತು ಶಿಲ್ಪಕ್ಕೆ ವಿಶ್ವಕರ್ಮರು ಮೂಲಪುರುಷರು: ರಘುಪತಿ ಭಟ್

ಉಡುಪಿ: ವಿಶ್ವಕರ್ಮರು ಪ್ರಾತಃಸ್ಮರಣೀಯರಾಗಿದ್ದು, ಅವರಿಂದಾಗಿ ವಿಶ್ವದಲ್ಲಿ ಕಲೆ ಮತ್ತು ವಾಸ್ತುಶಿಲ್ಪ ಆರಂಭಗೊಂಡಿದೆ. ಪುರಾಣಗಳಲ್ಲಿ ಉಲ್ಲೇಖಿಸಿದಂತೆ ಪ್ರಸಿದ್ಧ ಕ್ಷೇತ್ರಗಳು, ವಾಸ್ತುಶಿಲ್ಪ ಕಲೆಗಳು, ವಿಶ್ವಕರ್ಮರಿಂದ ರಚಿತವಾಗಿದ್ದು, ಸುಪ್ರಸಿದ್ಧ ದ್ವಾರಕ ನಗರವು ಇವರ ಸೃಷ್ಟಿಗಳಲ್ಲೊಂದಾಗಿದ್ದು, ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಇವರೇ ಮೂಲ ಪುರುಷರು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ […]