‘ಒಂದ್ಸಲ ಮೀಟ್ ಮಾಡೋಣ’ ಚಿತ್ರಕ್ಕೆ ಎಸ್​.ನಾರಾಯಣ್​ ಆಯಕ್ಷನ್​ ಕಟ್​: ಪಡ್ಡೆಹುಲಿ ಶ್ರೇಯಸ್​

ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇಂತಹ ದಿಗ್ಗಜ ನಟರ ಸಿನಿಮಾಗಳಿಗೆ ಆಯಕ್ಷನ್​ ಕಟ್​ ಹೇಳಿರುವ ಹೆಸರಾಂತ ನಿರ್ದೇಶಕ ಎಸ್.ನಾರಾಯಣ್. ಇದೀಗ ‘ಪಡ್ಡೆಹುಲಿ’ ಸಿನಿಮಾ ಖ್ಯಾತಿಯ ಶ್ರೇಯಸ್ ಮಂಜು ಅವರ ಮುಂದಿನ ಚಿತ್ರಕ್ಕೆ ಆಯಕ್ಷನ್​ ಕಟ್ ಹೇಳುತ್ತಿದ್ದಾರೆ.’ಪಡ್ಡೆಹುಲಿ’ ಖ್ಯಾತಿಯ ಶ್ರೇಯಸ್ ಮಂಜು ನಟನೆಯ ‘ಒಂದ್ಸಲ ಮೀಟ್ ಮಾಡೋಣ’ ಚಿತ್ರಕ್ಕೆ ಎಸ್.ನಾರಾಯಣ್ ಆಯಕ್ಷನ್​ ಕಟ್​ ಹೇಳುತ್ತಿದ್ದಾರೆ. ‘ಪ್ರೀತಿ’ ಕಥೆಯಿದು.. ‘ಒಂದ್ಸಲ ಮೀಟ್ ಮಾಡೋಣ’ ಚಿತ್ರವು ಪ್ರೀತಿಯ ಜರ್ನಿ ಎಂದು ನಿರ್ದೇಶಕ ಎಸ್​.ನಾರಾಯಣ್​ ಹೇಳಿದ್ದಾರೆ. ಚಿಕ್ಕಮಗಳೂರಿನಿಂದ […]