ಮಾತೃಭೂಮಿ ಮತ್ತು ಮಾತೃಭಾಷೆಯನ್ನು ಬೆಳೆಸಿ: ಡಾ. ಹಿರೇಮಗಳೂರು ಕಣ್ಣನ್‌

ಕಾರ್ಕಳ: ಕನ್ನಡ ಭಾಷೆ ನೆಲ ಜಲವನ್ನು ಉತ್ತುಂಗಕ್ಕೇರಿಸಲು ಯುವ ಪೀಳಿಗೆ ಸನ್ನದ್ದವಾಗಿರಬೇಕು. ಕನ್ನಡದ ಕಂಪನ್ನು ವಿಶ್ವದೆಲ್ಲೆಡೆ ಪಸರಿಸಲು ನಾವು ಶ್ರಮಿಸಬೇಕು. ಪೂರ್ವಜರ ಆಸ್ತಿಯಾದ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ದ್ವೇಷ ತ್ಯಜಿಸಿ ಸುಮನಸಿನವರಾಗಿ, ಹೆತ್ತವರನ್ನು ಪ್ರೀತಿಯಿಂದ ಸಲಹಿ, ಮಾತೃಭೂಮಿ ಮತ್ತು ಮಾತೃ ಭಾಷೆಯನ್ನು ಬೆಳೆಸಬೇಕು ಎಂದು ಡಾ. ಹಿರೇಮಗಳೂರು ಕಣ್ಣನ್‌ ಕರೆ ನೀಡಿದರು. ಅವರು ಮಂಗಳವಾರದಂದು ಕಾರ್ಕಳದ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ‘ಕ್ರಿಯೇಟಿವ್‌ ನುಡಿಹಬ್ಬ-2022’ ಅನ್ನು ಉದ್ಘಾಟಿಸಿ ‘ನಿನಾದ’ ತ್ರೈಮಾಸಿಕ ಪತ್ರಿಕೆಯ ಎರಡನೇ ಸಂಚಿಕೆಯನ್ನು […]