ಕರಕರಿ ಫ್ರೆಂಡ್ಸ್ ಸೇವಾ ಬಳಗದ 55 ನೇ ಸೇವಾ ಯೋಜನೆಯಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ

ಕಾರ್ಕಳ: ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಇದರ ವತಿಯಿಂದ 55 ನೇ ಸೇವಾ ಯೋಜನೆಯಾಗಿ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮವು ಬೈಲೂರು ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಡಿ.24 ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಂಬ್ಯುಲೆನ್ಸ್ ಅನ್ನು ಶಾಸಕ ವಿ.ಸುನಿಲ್ ಕುಮಾರ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಬಳಗದ ಅಧ್ಯಕ್ಷ ಹಾಗೂ ವಕೀಲ ಸದಾನಂದ ಸಾಲಿಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬೈ ವಕೀಲ ಭೋಜ ನಾರಾಯಣ ಪೂಜಾರಿ, ಉದ್ಯಮಿ ಕೃಷ್ಣರಾಜ್ ಹೆಗ್ಡೆ, ಬಳಗದ ಸಲಹೆಗಾರ ಸುಮಿತ್ ಶೆಟ್ಟಿ […]