ಕರಂಬಳ್ಳಿ: ವಿಪ್ರ ಮಹಿಳಾ ದಿನಾಚರಣೆ – ಗಾರ್ಗಿ ಏನ್ ಶಬರಾಯ ಅವರಿಗೆ ಸನ್ಮಾನ.

ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ “ವಿಪ್ರ ಮಹಿಳಾ ದಿನಾಚರಣೆ 2025″ ನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತ್ತಿಯಾಗಿ ಆಗಮಿಸಿದ ಡಾ. ರಾಜೇಶ್ವರಿ ಜಿ. ಭಟ್, HOD, OBG ಡಿಪಾರ್ಟ್ಮೆಂಟ್ ಕೆಎಂಸಿ ಮಣಿಪಾಲ ಇವರು ಮಹಿಳೆಯರ PCOD ಸಮಸ್ಯೆ ಬಗ್ಗೆ ಉಪನ್ಯಾಸ ನೀಡಿದರು. ಬಹುಮುಖ ಪ್ರತಿಭೆಯ ವಿದುಷಿ ಶ್ರೀಮತಿ ಗಾರ್ಗಿ ಎನ್ ಶಬರಾಯ ಅವರಿಗೆ “ಸಂಗೀತ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕರಂಬಳ್ಳಿ ವಲಯದ ಅಧ್ಯಕ್ಷ ಕೀಳಂಜೆ ಶ್ರೀಕೃಷ್ಣರಾಜ್ ಭಟ್ ಸಭೆಯ ಅಧ್ಯಕ್ಷತೆ […]