ಉಡುಪಿ: ಲಯನ್ಸ್ ಕ್ಲಬ್ ಬ್ರಹ್ಮಗಿರಿ ವತಿಯಿಂದ ಕಾರ್ಗಿಲ್ ವಿಜಯ ದಿನಾಚರಣೆ

ಉಡುಪಿ: ನೈಜ ಭಾರತೀಯನಿಗೆ ಈ ದಿನ ಮರೆಯಲು ಸಾಧ್ಯವಿಲ್ಲ. ದೇಶದ ಭದ್ರತೆ, ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವಲ್ಲಿ ನಮ್ಮ ಯೋಧರು ತೋರಿದ ತ್ಯಾಗ ಬಲಿದಾನವನ್ನು ರಾಷ್ಟ್ರದ ಜನತೆ ಎಂದಿಗೂ ಮರೆಯಲಾಗದು. 1999 ರಲ್ಲಿ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಕಾರ್ಗಿಲ್ ಯುದ್ಧದ ವಿಜಯ ದಿವಸವನ್ನು ಜುಲೈ 26 ರಂದು ಆಚರಿಸಲಾಗುತ್ತದೆ ಎಂದು ಬಿಎಸ್ಎಫ್ ನಿವೃತ್ತ ಸೇನಾಧಿಕಾರಿ ಕೆ ಸುರೇಶ್ ರಾವ್ ಹೇಳಿದರು. ಅವರು ಕಾಡುಬೆಟ್ಟಿನಲ್ಲಿರುವ ಟಿ ಎ ಪೈ ಮಾಡರ್ನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ […]