ತ್ರೋಬಾಲ್-ಕರಾಟೆ ಪಂದ್ಯಾವಳಿಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿ ಪೂರ್ವಶಿಕ್ಷಣ ಇಲಾಖೆ ಹಾಗೂ ಅದಮಾರಿನ ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ಬಾಲಕರ ತಂಡದಿಂದ ಪ್ರಥಮ ವಿಜ್ಞಾನ ವಿಭಾಗದ ಸನತ್ ಪಿಡಾಯಿ ಹಾಗೂ ಬಾಲಕಿಯರ ತಂಡದ ದ್ವಿತೀಯ ವಾಣಿಜ್ಯ ವಿಭಾಗದ ಸ್ವಾತಿ ಶೆಟ್ಟಿ ಕಾರ್ಕಳ ತಂಡವನ್ನು ಪ್ರತಿನಿಧಿಸಿ ಬೆಂಗಳೂರು ಗ್ರಾಮಾಂತರದಲ್ಲಿ ನಡೆಯುವ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಕಾರ್ಕಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸವ್ಯಸಾಚಿ ಆಟಗಾರ […]
ಸ್ವಾತಂತ್ರ ಹೋರಾಟಗಾರರ ಜೀವನ ಯುವಕರಿಗೆ ಸ್ಪೂರ್ತಿದಾಯಕ: ಡಾ.ನಿರಂಜನ್ ಚಿಪ್ಳೂಣ್ಕರ್ ಅಭಿಪ್ರಾಯ

ನಿಟ್ಟೆ: ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಭಾನುವಾರದಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛ ಭಾರತ್ […]
ಜ್ಞಾನಸುಧಾ ಕಾಲೇಜಿನಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ, ಗಾಂಧಿ ಜಯಂತಿ ಆಚರಣೆ

ಗಣಿತ ನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಮಹಾತ್ಮಗಾಂಧಿಯವರ 153ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ 118ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು. ಕುಕ್ಕುಂದೂರಿನ ಉದ್ಯಮಿ ತ್ರಿವಿಕ್ರಮ ಕಿಣಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್.ಎಂ. .ಕೊಡವೂರ್, ಕಾರ್ಕಳ ಜ್ಞಾನಸುಧಾ ಆಂಗ್ಲಮಾದ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಉಷಾ.ರಾವ್.ಯು, ಉಪಪ್ರಾಂಶುಪಾಲೆ ವಾಣಿ ಜಯಶೀಲ್, ಸಂಸ್ಥೆಯ ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ರವಿ.ಜಿ., ಡೀನ್ಸ್ಟೂಡೆಂಟ್ […]
ಕ್ರಿಯೇಟಿವ್ ಕಾಲೇಜು: ನಾಟಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಆರ್ಕಿಟೆಕ್ಚರ್ ಕ್ಷೇತ್ರ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ನಡೆದ ನಾಟಾ ಪರೀಕ್ಷೆಯ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಭೂಮಿಕಾ ಎಸ್ ಜಿ ರಾಜ್ಯಕ್ಕೆ 88 ನೇ ರ್ಯಾಂಕ್, ಚಂದು ಪಿ ಎನ್ 116 ನೇ ರ್ಯಾಂಕ್, ಅಂಕಿತ್ 118 ನೇ ರ್ಯಾಂಕ್, ಅನ್ವಿನ್ ಬಿ ಪಿ 125 ನೇ ರ್ಯಾಂಕ್, ಲಹರಿ 161 ನೇ ರ್ಯಾಂಕ್, ಚಿನ್ಮಯ ಹವಲಗೋಳ್ 184 ನೇ ರ್ಯಾಂಕ್, ಮನೀಷ್ 226 ನೇ ರ್ಯಾಂಕ್, ಆಕಾಶ್ ಹೆಚ್ ಸಿ 451 ನೇ […]
ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಮಹಾಸಭೆ: ಶೇ.10 ಡಿವಿಡೆಂಟ್ ಘೋಷಣೆ

ಗಣಿತನಗರ: ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ನಡೆಯಿತು. ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷ ಸಾಹಿತ್ಯ ಇವರು ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲೇಶ್ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಆರ್ಥಿಕ ತಖ್ತೆಗಳನ್ನು ಸಭೆಯಲ್ಲಿ ಮಂಡಿಸಿದರು. ನಿರ್ದೇಶಕರಾದ ಶಾಂತಿರಾಜ್ ಹೆಗ್ಡೆ, ಅನಿಲ್ ಕುಮಾರ್ ಜೈನ್, ರವಿ.ಜಿ., ಮಂಜುನಾಥ್ ಮುದ್ರಾಡಿ, ಅರುಣ್ ಕುಮಾರ್, ಉಮೇಶ್ ಶೆಟ್ಟಿ, ಶ್ರೀಕಾಂತ್ ಮತ್ತು ನಿತೇಶ್.ಎಂ.ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು. ಸಹಕಾರಿಯ […]