ಕಾರ್ಕಳ ಎಂ.ಪಿ.ಎಂ.ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ -ಓದುಗರ ವೇದಿಕೆ ಉದ್ಘಾಟನೆ

ಕಾರ್ಕಳ: ಒಂದು ದೇಶ ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ ಮುಂದುವರಿಯಲು ಅತ್ಯುತ್ತಮವಾದ ಗ್ರಂಥಾಲಯಗಳು ಅವಶ್ಯ. ನಮ್ಮ ದೇಶದಲ್ಲಿ ಗ್ರಂಥಾಲಯಗಳು ಬೆಳೆಯಲು, ಮಾಹಿತಿ ವಿಜ್ಞಾನ ಮುಂದುವರಿಯಲು ಪದ್ಮಶ್ರೀ ಡಾ. ಎಸ್. ಆರ್. ರಂಗನಾಥರ ಅಪಾರ ಜ್ಞಾನ, ದೂರದೃಷ್ಟಿ, ಸಂಶೋಧನೆಗಳು ಕಾರಣವಾಗಿವೆ ಎಂದು ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ. ಕಿರಣ್ ಎಂ. ಅವರು, ಕಾಲೇಜಿನ ಐ.ಕ್ಯು.ಎ.ಸಿ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಭಾರತದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಪಿತಾಮಹ ಡಾ. ಎಸ್.ಆರ್ ರಂಗನಾಥನ್ ರವರ […]

ಕಾರ್ಕಳ: ಎಂಪಿಎಂ‌ ಕಾಲೇಜಿನಲ್ಲಿ ಮಹಿಳಾ ಆರೋಗ್ಯ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕಾದರೆ ಆರೋಗ್ಯ ಅತೀ ಮುಖ್ಯ. ಉತ್ತಮವಾದ ಪೌಷ್ಠಿಕಾಂಶಪುಳ್ಳ ಆಹಾರದ ಸೇವನೆಯಿಂದ ಮಹಿಳೆಯರ ಆರೋಗ್ಯ ಸುಸ್ಥತಿಯಲ್ಲಿರುತ್ತದೆ ಎಂದು ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಶಮಾ ಸುಕುರ್ ಹೇಳಿದರು. ಅವರು ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್11 ರಂದು ಲೈಂಗಿಕ ಕಿರುಕುಳ ವಿರೋಧಿ ಸಮಿತಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಸಮಿತಿ ಮತ್ತು ಕಾಲೇಜಿನ ಆರೋಗ್ಯ ವೇದಿಕೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಮಹಿಳಾ ಆರೋಗ್ಯದ ಕುರಿತಾದ ಮಾಹಿತಿ ಕಾರ್ಯಕ್ರಮದಲ್ಲಿ ಮುಖ್ಯ […]

ಸಿ.ಎ ಫೌಂಡೇಶನ್ ಫಲಿತಾಂಶ: ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್‌ ಚಾರ್ಟಡ್‌ ಎಕೌಂಟೆಂಟ್ಸ್ ಆಫ್‌ ಇಂಡಿಯಾವು ರಾಷ್ಟ್ರಮಟ್ಟದಲ್ಲಿ ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಾಣಿಜ್ಯ ವಿಭಾಗದ 6 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವ ಮೂಲಕ ಮುಂದಿನ ಸಿಎ ಇಂಟರ್ ಮೀಡಿಯೆಟ್ ಹಂತಕ್ಕೆ ಅಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾತ್ವಿಕ್ ಪ್ರಭು (342/400), ರಶ್ಮಿತಾ (234/400), ಶೆಟ್ಟಿ ಪ್ರೀತೇಶ್ (227/400), ರಾಹುಲ್ (216/400), ಛಾಯ.ಸಿ.ಪೈ (215/400), ಶ್ರೀನಿಧಿ ಭಟ್(200/400) ಅಂಕ ಗಳಿಸಿರುತ್ತಾರೆ. ಸಂಸ್ಥೆಯಿಂದ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು […]

ಸಿ.ಎ ಫೌಂಡೇಶನ್‌ ಅರ್ಹತಾ ಪರೀಕ್ಷೆ: ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್‌ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್‌.ಎ.ಎಂ ಹಾಗೂ ಅಭಿಷೇಕ್‌ ಲಕ್ಷ್ಮಣ್‌ ನಾಯ್ಕ್‌ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಸಿ.ಎ ಫೌಂಡೇಶನ್‌ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್‌.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್‌ ಎ ಎಂ […]

ಜೆಇಇ ಮೈನ್ ನಲ್ಲಿ ಜ್ಞಾನಸುಧಾ ಕಾಲೇಜಿನ 5 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ನಡೆದ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮೈನ್ 2ನೇ ಫೇಸ್ ಪರೀಕ್ಷೆಯ ಬಳಿಕ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿ.ಯು ಕಾಲೇಜಿನ 5 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಸ್ತುತಿ ಎಸ್ 99.60 ಪರ್ಸಂಟೈಲ್(ಜನರಲ್ ಮೆರಿಟ್ 3719ನೇ ರ‍್ಯಾಂಕ್, ಒಬಿಸಿ 691ನೇ ರ‍್ಯಾಂಕ್), ಅಖಿಲ್‌.ಯು.ವಾಗ್ಲೆ99.56 ಪರ್ಸಂಟೈಲ್(ಜನರಲ್ ಮೆರಿಟ್ 4050ನೇ ರ‍್ಯಾಂಕ್, ಒಬಿಸಿ 776ನೇ ರ‍್ಯಾಂಕ್), ಚಿರಾಗ್.ಜಿ.ಎಸ್ 99.35 ಪರ್ಸಂಟೈಲ್(ಜನರಲ್ ಮೆರಿಟ್ 5977ನೇ ರ‍್ಯಾಂಕ್, ಒಬಿಸಿ 1220ನೇ ರ‍್ಯಾಂಕ್), ಪ್ರಜ್ವಲ್.ಜೆ.ಪಟಗಾರ್ 99.24 ಪರ್ಸಂಟೈಲ್(ಜನರಲ್ ಮೆರಿಟ್ […]