ಅಖಿಲ ಭಾರತ ಮಟ್ಟದ ಕೆವಿಪಿವೈ ಪರೀಕ್ಷೆ: ಕಾರ್ಕಳ ಜ್ಞಾನಸುಧಾ ಕಾಲೇಜಿಗೆ 18 ರ್ಯಾಂಕ್

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಡೆಸುವ ರಾಷ್ಟ್ರಮಟ್ಟದ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಪರೀಕ್ಷೆಯ ಪರಿಷ್ಕೃತ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ 18 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದ ರ್ಯಾಂಕ್ ಗಳಿಸಿದ್ದಾರೆ. ಕಾಲೇಜಿನ ಆರ್ಯ ಪಿ ಶೆಟ್ಟಿ 736 ನೇ, ಪ್ರಜ್ವಲ್ ಪಟಗಾರ್ 820 ನೇ, ಅಖಿಲ್ ವಾಗ್ಲೆ 1232 ನೇ, ಆರ್ಯನ್ ವಿದ್ಯಾಧರ್ ಶೆಟ್ಟಿ 1431ನೇ, ಕಾರ್ತಿಕ್ ಬ್ಯಾಕೊಡ್ 1745 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಜೊತೆಗೆ ಶಬರಿ.ಎನ್.ಶೆಟ್ಟಿ, ಸಾಗರ್ಎಚ್.ಪಿ, ಸೃಜನ್ ಶೆಟ್ಟಿ ಮಾರ್ಡಿ, […]
ಜ್ಞಾನಸುಧಾ ಕಾಲೇಜಿನಲ್ಲಿ ಮೌಲ್ಯ ಸುಧಾ ಸರಣಿ ಕಾರ್ಯಕ್ರಮ

ಕಾರ್ಕಳ: ಡಿ.ವಿ.ಜಿಯವರ ಬದುಕು ಮತ್ತು ಕಾವ್ಯಕ್ಕೆ ವ್ಯತ್ಯಾಸವಿಲ್ಲ. ನಡೆಯೇ ನುಡಿಯಾಗಿಸಿ ಗೌರವ ಪಡೆದುದಕ್ಕೆ ಸಾಕ್ಷಿ ಮಂಕುತಿಮ್ಮನ ಕಗ್ಗವಾಗಿದೆ ಎಂದು ಮುಂಡ್ಕೂರು ವಿದ್ಯಾವರ್ಧಕ ಪಿಯು ಕಾಲೇಜಿನ ಕನ್ನಡ ಅಧ್ಯಾಪಕ ಪ್ರಭಾಕರ ಕೊಂಡಳ್ಳಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶ್ರೀಮಹಾಗಣಪತಿ ದೇವಾಸ್ಥಾನ ಗಣಿತನಗರ ಹಾಗೂ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಸಹಯೋಗದೊಂದಿಗೆ ನಡೆದುಕೊಂಡು ಬರುತ್ತಿರುವ ಮೌಲ್ಯ ಸುಧಾ–ತಿಂಗಳ ಸರಣಿಯ ಎರಡನೆಯ ಕಾರ್ಯಕ್ರಮ ಕಗ್ಗದ ಬೆಳಕು ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ತಂತ್ರಜ್ಞಾನವನ್ನು ಹಣಕೊಟ್ಟು […]
ಸಿ.ಎಸ್.ಫೌಂಡೇಶನ್ ಪರೀಕ್ಷೆ: ಕಾರ್ಕಳ ಜ್ಞಾನಸುಧಾ ಕಾಲೇಜಿನ ಶ್ರೀಜಾ ಶೆಟ್ಟಿ ಸಾಧನೆ

ಕಾರ್ಕಳ: ಇಲ್ಲಿನ ಜ್ಞಾನಸುಧಾ ಪಿಯು ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶ್ರೀಜಾ ಶೆಟ್ಟಿ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ನಡೆಸುವ ರಾಷ್ಟ್ರ ಮಟ್ಟದ ಸಿಎಸ್ ಫೌಂಡೇಶನ್ ಪರೀಕ್ಷೆಯಲ್ಲಿಉತ್ತೀರ್ಣರಾಗಿ, ಸಿಎಸ್ ಎಕ್ಸಿಕ್ಯುಟಿವ್ ಪರೀಕ್ಷೆಗೆ ಅರ್ಹತೆ ಗಳಿಸಿದ್ದಾರೆ. ಈಕೆ ಮಿಯಾರು ಕುಂಟಿಬೈಲು ನಿವಾಸಿ ಪ್ರಶಾಂತ್ ಶೆಟ್ಟಿ ಹಾಗೂ ಶರ್ಮಿಳಾ ದಂಪತಿಯ ಪುತ್ರಿ. ಈಕೆಯ ಸಾಧನೆಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿಅತ್ಯಂತ ಮಹತ್ವ ಹೊಂದಿರುವ ಸಿಎಸ್ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಬಹುರಾಷ್ಟ್ರೀಯ […]
ಜೆಇಇ ಮೈನ್ಸ್: ಜ್ಞಾನಸುಧಾ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ 99ಕ್ಕೂ ಅಧಿಕ ಪರ್ಸಂಟೈಲ್

ಕಾರ್ಕಳ :ಇಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ಸ್ ಮೊದಲ ಹಂತದ ಪರೀಕ್ಷೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಭೌತಶಾಸ್ತ್ರದಲ್ಲಿ ಅಖಿಲ್ವಾಗ್ಲೆ 100ಕ್ಕೆ 100 ಪರ್ಸಂಟೈಲ್ ನೊಂದಿಗೆ ಒಟ್ಟು99.4554703 ಪರ್ಸಂಟೈಲ್ ದಾಖಲಿಸಿದ್ದಾರೆ. ಚಿರಾಗ್.ಎಸ್ 99.3526192, ಸ್ತುತಿ ಎಸ್ 99.1515686, ಆರ್ಯ.ಪಿ.ಶೆಟ್ಟಿ 99.1010784, ಪ್ರಜ್ವಲ್.ಜೆ.ಪಟಗಾರ್ 98.9625324, ಆದರ್ಶ್ ತಟಾವಟಿ 98.4230842, ಸಾತ್ವಿಕ್ ಚಂದ್ರ 98.3865636, ಪ್ರಜ್ಞಾ ವಿ 97.9240797, ಕೆ. ಶಶಾಂಕ ಕಲ್ಕುರ 97.8016312, ಶಶಾಂಕ್.ಆರ್.ಆಚಾರ್ಯ 97.4484435, ಮೊಹಮ್ಮದ್ ರಿಹಾನ್ ವಾಲಿಕಾರ್ […]
ಕಾರ್ಕಳ: ಜೆ.ಇ.ಇ ಮೈನ್ಸ್ ನಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಐಐಟಿ, ಎನ್.ಐ.ಟಿ, ಜಿ.ಎಫ್.ಟಿ.ಐ ಮೊದಲಾದ ಪ್ರತಿಷ್ಟಿತ ಕಾಲೇಜುಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಶ್ರೀಕಾಂತ ಹೆಗಡೆ 98.48 ಪರ್ಸಂಟೈಲ್, ರಾಘವೇಂದ್ರ ತಾಳಿಕೋಟೆ 97.28 ಪರ್ಸಂಟೈಲ್, ಆಶಿಕ್ ಪೂಜಾರಿ 92.60 ಪರ್ಸಂಟೈಲ್, ಹಾಗೂ ಹಾಸನ ಹೆಚ್ .ಕೆ .ಎಸ್. ಪಿ ಯು ಕಾಲೇಜಿನ ಕುಮಾರಿ ಅನ್ವಿನ್ ಬಿ ಪಿ 98.19 ಪರ್ಸಂಟೈಲ್ ಗಳಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನಡಿಯಲ್ಲಿ ತರಬೇತಿಯನ್ನು ಪಡೆದು ಪ್ರಥಮ […]