ಜ್ಞಾನಸುಧಾ ಕಾಲೇಜಿನಲ್ಲಿ ಮಾಸಿಕ ಮೌಲಿಕ ಸರಣಿ ‘ಮೌಲ್ಯಸುಧಾ’ ಉಪನ್ಯಾಸ ಕಾರ್ಯಕ್ರಮ ಉದ್ಘಾಟನೆ

ಗಣಿತ ನಗರ: ಇಡೀ ವಿಶ್ವವೇ ಭಾರತದ ಕಡೆ ತಿರುಗುವಂತೆ ಮಾಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಬದುಕಿದ್ದು ಮೂವತ್ತೊಂಬತ್ತು ವರ್ಷವಾದರೂ, ಅವರು ಮನುಕುಲಕ್ಕೆ ನೀಡಿದ ಸಂದೇಶ ಸಾರ್ವಕಾಲಿಕವಾದುದು ಎಂದು ಶ್ರೀ ಮುನಿರಾಜ ರೆಂಜಾಳ ಹೇಳಿದರು. ಅವರು ಗಣಿತ ನಗರದ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ಟ್ರಸ್ಟ್ ವತಿಯಿಂದ ಪ್ರಾರಂಭಿಸಲಾದ ಮಾಸಿಕ ಕಾರ್ಯಕ್ರಮ ಸರಣಿ ಮಾಲಿಕೆ ‘ಮೌಲ್ಯ ಸುಧಾ’ವನ್ನು ಉದ್ಘಾಟಿಸಿ, ‘ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು’ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ನೀಡಿದರು. ರಾಷ್ಟ್ರಪಿತ ಗಾಂಧೀಜಿ ಕೂಡಾ ಸ್ವಾಮಿ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ

ಕಾರ್ಕಳ: ಹಿರ್ಗಾನದಲ್ಲಿರುವ ಕ್ರಿಯೇಟಿವ್ ಪ.ಪೂ .ಕಾಲೇಜಿನಲ್ಲಿ ‘ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಯೋಗದಿನವನ್ನು ಆಚರಿಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಘವೇಂದ್ರ ರಾವ್ ಮಾತನಾಡಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ದೈಹಿಕ ದೃಢತೆ ಮತ್ತು ಮಾನಸಿಕ ಏಕಾಗ್ರತೆ ಗಳಿಸಲು ಸಾಧ್ಯ. ಪ್ರತಿದಿನ ಯೋಗಾಭ್ಯಾಸ ಮಾಡಿದಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದರು. ವಿದ್ಯಾ ಸಂಸ್ಥೆಯ ಉಪನ್ಯಾಸಕ ಡಾ.ಆದಂ ಶೇಕ್, ರಾಜೇಶ್ ಶೆಟ್ಟಿ, ಶಿವಕುಮಾರ್ ಉಪಸ್ಥಿತರಿದ್ದರು. ಸಂಸ್ಥೆಯ ಸುಮಾರು 425 ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮಾ. ಸುಚಾಂಕ್ಷ್ ಯೋಗಾಸನ […]
ರಾ.ಹೆ-169 ರಸ್ತೆ ಕಾಮಗಾರಿಗೆ ಅಡಚಣೆಯಾಗುವ ಮರಗಳ ತೆರವು: ಜೂನ್ 30 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಸಾಣೂರು ಜಂಕ್ಷನ್ನಿಂದ ಬಿರ್ಕನಕಟ್ಟೆ ರಸ್ತೆ ಅಭಿವೃದ್ಧಿ ರಾ.ಹೆ-169 ಅಡಿಯಲ್ಲಿ ಬರುವ ರಸ್ತೆ ಕಾಮಗಾರಿಗೆ ಅಡಚಣೆಯಾಗಿರುವ ಮೂಡಬಿದ್ರೆ ವಲಯ ವ್ಯಾಪ್ತಿಗೆ ಒಳಪಡುವ ಸಾಣೂರು ಗ್ರಾಮದ ಸರಕಾರಿ ಸ್ಥಳದಲ್ಲಿರುವ 537 ಮರಗಳನ್ನು ಹಾಗೂ ಕಾರ್ಕಳ ವ್ಯಾಪ್ತಿಗೆ ಒಳಪಡುವ ಪುಲ್ಕೇರಿ ಜಂಕ್ಷನ್ನಿಂದ ಸಾಣೂರುವರೆಗೆ ಸರಕಾರಿ ಸ್ಥಳದಲ್ಲಿರುವ 341 ಮರಗಳನ್ನು ಗುರುತಿಸಲಾಗಿದ್ದು, ಸದ್ರಿ ಮರಗಳಲ್ಲಿ ಕಾಮಗಾರಿಗೆ ಅಡಚಣೆಯಾದ ಮರಗಳನ್ನು ತೆರವುಗೊಳಿಸುವ ಕುರಿತು ಜೂನ್ 30 ರಂದು ಮಧ್ಯಾಹ್ನ 3 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಏರ್ಪಡಿಸಲಾಗಿದೆ. […]
ಕೇಬಲ್ ಮಾಲೀಕನಿಗೆ ಚೂರಿ ತೋರಿಸಿ ಬೆದರಿಕೆ ಹಾಕಿದ ಪ್ರಕರಣ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾರ್ಕಳ: 16 ವರ್ಷಗಳ ಹಿಂದೆ ಕಾರ್ಕಳದ ಕುಕ್ಕುಂದೂರು ಗ್ರಾಮದ ನಿವಾಸಿ, ಕೇಬಲ್ ವ್ಯವಹಾರ ನಡೆಸುತ್ತಿದ್ದ ಪ್ರಶಾಂತ್ ನಾಯಕ್ ಎಂಬವರಿಗೆ ಚೂರಿ ತೋರಿಸಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜೂ. 14ರಂದು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ತಮಿಳುನಾಡು ಮೂಲದ ಬೆಳ್ತಂಗಡಿ ಕಾಶಿಬೆಟ್ಟು ನಿವಾಸಿ ಶಕ್ತಿವೇಲು ಬಂಧಿತ ಆರೋಪಿ. ಈತ ಕುಖ್ಯಾತ ರೌಡಿ, ಮಂಗಳೂರು ಕೊಂಚಾಡಿಯ ಪಾಂಡು ಹಾಗೂ ಪ್ರಕಾಶ್ ರಾವ್ ಎಂಬವರೊಂದಿಗೆ ಸೇರಿಕೊಂಡು 2006 ಡಿಸೆಂಬರ್ 7 ರಂದು ಪ್ರಶಾಂತ್ ನಾಯಕ್ ಗೆ ಚೂರಿ ತೋರಿಸಿ […]
ಕ್ರಿಯೇಟಿವ್ ಕಾಲೇಜಿನ ಮತ್ತೊಂದು ಹೊಸ ಹೆಜ್ಜೆ: ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಕಾಲೇಜು ಪ್ರಾರಂಭ

ಗುಣಮಟ್ಟದ ಶಿಕ್ಷಣ, ಹೈಟೆಕ್ ಸೌಲಭ್ಯದ ಸಂಸ್ಥೆ , ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣ, ತರಬೇತಿ ನೀಡುವ ಕರಾವಳಿಯ ಅತೀ ಹೆಚ್ಚು ಬೇಡಿಕೆಯ ಕಾಲೇಜು ಕರಾವಳಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ. ಹತ್ತಾರು ಕಾಲೇಜುಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸಿ ಹೊಸ ಬದುಕನ್ನು ನೀಡಿವೆ. ಅಂತಹ ಶಿಕ್ಷಣ ಸಂಸ್ಥೆಗಳ ಸಾಲಿಗೆ ಇದೀಗ ಕಾರ್ಕಳದ ಕ್ರಿಯೇಟಿವ್ ಕಾಲೇಜು ಸೇರಿದೆ. ಕರಾವಳಿಯ ಬಹುತೇಕ ಟಾಪ್ ಕಾಲೇಜುಗಳಲ್ಲಿ ಹತ್ತಾರು ವರ್ಷ ಬೋಧನೆ ಮಾಡಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಉತ್ಸಾಹಿ, ನಾವಿನ್ಯತೆಯ ಅತ್ಯುತ್ತಮ […]