ಉದ್ಯಮಿ ನಡ್ಡೋಡಿ ಮಹಾಬಲ ಶೆಟ್ಟಿ ನಿಧನ

ಕಾರ್ಕಳ: ಉದ್ಯಮಿ, ನಲ್ಲೂರು ನಡ್ಡೋಡಿ ಮಹಾಬಲ ಶೆಟ್ಟಿ (89) ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 16 ರಂದು ನಿಧನರಾದರು. ಇವರು ನಲ್ಲೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ನಲ್ಲೂರು ಶ್ರೀ ಮಹಾಗಣಪತಿ ಭಜನಾ ಮಂಡಳಿ ಸ್ಥಾಪಕ ಸದಸ್ಯರಾಗಿದ್ದರು. ನಲ್ಲೂರಿನಲ್ಲಿ ಸರಕಾರಿ ಪ್ರೌಢ ಶಾಲೆ ಆರಂಭಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇವರು ಊರಿನ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರು ಪತ್ನಿ, ಶ್ರೀಮಹಾಲಕ್ಷ್ಮೀ ದೇವಸ್ಥಾನ ಶ್ರೀಧಾಮ ಮಾಣಿಲ ಇಲ್ಲಿನ ಟ್ರಸ್ಟಿ ಭಾಸ್ಕರ ಶೆಟ್ಟಿ ಸಹಿತ ಆರು ಜನ ಪುತ್ರರು ಮತ್ತು […]
ಕಾರ್ಕಳ ಬಿಜೆಪಿ ವತಿಯಿಂದ ಸುನಿಲ್ ಕುಮಾರ್ ವಿಜಯೋತ್ಸವ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ

ಕಾರ್ಕಳ: ಭಾನುವಾರದಂದು ಬಿಜೆಪಿ ಕಾರ್ಕಳ ವತಿಯಿಂದ ಸುನೀಲ್ ಕುಮಾರ್ ವಿಜಯೋತ್ಸವ, ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಅವರು ಹಣಕ್ಕಾಗಿ ಏನು ಮಾಡಲೂ ಸಿದ್ದ. ಅವರು ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು, ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು. ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ […]
ಹತ್ತನೇ ತರಗತಿ ಫಲಿತಾಂಶ: ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ: ಇಲ್ಲಿನ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಶ್ರಾವ್ಯ ಮತ್ತು ತ್ರಿಶಾ ಎ ದೇವಾಡಿಗ 618 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಗಳಾಗಿದ್ದು, ಅನ್ವಿತಾ ನಾಯಕ್ 617 ಅಂಕದೊಂದಿಗೆ ದ್ವಿತೀಯ ಸ್ಥಾನ ಹಾಗೂ ಕೆ.ವಿಘೇಶ್ ಹಿಣಿ ಹಾಗೂ ಸ್ನಿಗ್ಧ ಯು ಶೆಟ್ಟಿ 613 ಅಂಕಗಳೊಂದಿಗೆ ತೃತೀಯ ಸ್ಥಾನಿಯಾಗಿದ್ದಾರೆ. ಪರೀಕ್ಷೆಗೆ ಹಾಜರಾದ 99 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು 600 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 5 ವಿದ್ಯಾರ್ಥಿಗಳು ಶೇ. 98 ಕ್ಕಿಂತ ಅಧಿಕ ಅಂಕ ಪಡೆದಿದ್ದು, 58 ವಿದ್ಯಾರ್ಥಿಗಳು ವಿಶಿಷ್ಟ […]
ಕಾರ್ಕಳ-ಬಂಟ್ವಾಳದಲ್ಲಿ ಉ.ಪ್ರ. ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ : ಹರಿದು ಬಂದ ಜನಸಾಗರ

ಕಾರ್ಕಳ : ಕರಾವಳಿಯ ಜಿಲ್ಲೆಗಳಾದ ಕಾರ್ಕಳ ಮತ್ತು ಬಂಟ್ವಾಳದಲ್ಲಿ ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ನಡೆಸಿದರು. ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರನ್ನು ಸ್ವಾಗತಿಸಿ, ರೋಡ್ ಶೋದಲ್ಲಿ ಪಾಲ್ಗೊಂಡರು. ಬಜರಂಗದಳದ ಸುದ್ದಿಗೇನಾದರೂ ಕಾಂಗ್ರೆಸ್ ಕೈ ಹಾಕಿದಲ್ಲಿ ಸಹಿಸುವ ಮಾತೇ ಇಲ್ಲ. ಬಜರಂಗದಳ ನಿಶೇಧ ಕುರಿತು ಕಾಂಗ್ರೆಸ್ ಯೋಚಿಸಿದ್ದು, ಅಂಥದ್ದೇನಾದರೂ ನಡೆಯದಂತೆ ಬಿಜೆಪಿಯನ್ನೇ ಜನರು ಆಯ್ಕೆ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. भगवान श्री हनुमान […]
ಮೇ 6 ರಂದು ಅವಿಭಜಿತ ದ.ಕ ಜಿಲ್ಲೆಯಲ್ಲಿ ಉತ್ತರಪ್ರದೇಶದ ಸಂತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಂದ ಭರ್ಜರಿ ಪ್ರಚಾರ

ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೇ 6 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಂಗಳೂರು ವಿಭಾಗದ ಬಿಜೆಪಿ ಉಸ್ತುವಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ. ಬುಲ್ಡೋಜರ್ ಬಾಬಾ ಖ್ಯಾತಿಯ ಉತ್ತರಪ್ರದೇಶದ ಸಂತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6 ರಂದು ಮಧ್ಯಾಹ್ನ ಪುತ್ತೂರು ಹಾಗೂ ಬಂಟ್ವಾಳದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ 3 ಗಂಟೆಗೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಮಾವೇಶವನ್ನು ಉದ್ದೇಶಿಸಿ […]