ಕಾರ್ಕಳ: ಮೇ1ರಂದು ಕಾಂಗ್ರೆಸ್‌ನಿಂದ ರೋಡ್ ಶೋ; ಬೃಹತ್ ಸಮಾವೇಶ

ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಸಮಾವೇಶವು ಮೇ 1 ಸೋಮವಾರದಂದು ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸ್ವರಾಜ್ಯ ಮೈದಾನದಿಂದ ಪ್ರಾರಂಭಗೊಳ್ಳುವ ಬೃಹತ್ ಜಾಥವು ಬಂಡೀಮಠ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳಲಿದೆ. ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ, ಪ್ರಮುಖ ಭಾಷಣಕಾರ, ವಾಗ್ಮಿ ನಿಕೇತ್ ರಾಜ್ ಮೌರ್ಯ, […]

ಕಾರ್ಕಳ: ಜೆ.ಇ.ಇ ಮೈನ್‌ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ಅತ್ಯುತ್ತಮ ಸಾಧನೆ

ಕಾರ್ಕಳ: ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಎಪ್ರಿಲ್‌ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ ಜೆ.ಇ.ಇ ಮೈನ್‌ ಎರಡನೇ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್‌ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್‌ ಎಂ. ಆರ್‌. ಆಲ್‌ ಇಂಡಿಯಾ ರ‍್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ‍್ಯಾಂಕ್‌, ಜಾಗೃತಿ ಕೆ ಪಿ 158 ನೇ ರ‍್ಯಾಂಕ್‌ ಗಳಿಸಿದ್ದಾರೆ. ಕಾರ್ತಿಕ್‌ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್‌ನೊಂದಿಗೆ ಒಟ್ಟು 98.4035 ಪರ್ಸಂಟೈಲ್‌ ಗಳಿಸಿದ್ದಾರೆ. ಉದ್ಭವ್‌ ಎಂ. […]

ಜೆಇಇ ಮೈನ್ 2ನೇ ಹಂತದ ಅಂತಿಮ ಫಲಿತಾಂಶ: ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಪ್ರಣವ್ ಗುಜ್ಜರ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ, ಗಣಿತಶಾಸ್ತ್ರದಲ್ಲಿ 99.5756 ಪರ್ಸಂಟೈಲ್ ಮತ್ತು ರಸಾಯನಶಾಸ್ತ್ರದಲ್ಲಿ 99.3912 ಪರ್ಸಂಟೈಲ್‌ನೊಂದಿಗೆ ಒಟ್ಟು 99.8421730 ಪರ್ಸಂಟೈಲ್ ಗಳಿಸಿಕೊಂಡು ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ ಗುಜ್ಜರ್ 99.84217 ಪರ್ಸಂಟೈಲ್, ಶ್ರೇಯಸ್ ಆರ್ ಗೌಡ 98.89945 ಪರ್ಸಂಟೈಲ್, ಧನ್ವಿತ್ ನಾಯಕ್ 98.8703 ಪರ್ಸಂಟೈಲ್, ಸಮೃದ್ಧ್ ನೆಲ್ಲಿ 98.84006 […]

ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಸುಬೀತ್ ಎನ್.ಆರ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿತರಿದ್ದರು.

ಕಾರ್ಕಳ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಕಾರ್ಯಕರ್ತರು

ಕಾರ್ಕಳ: ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ ಸುಮಾರು 17 ಜನ ಬಿಜೆಪಿ ಕಾರ್ಯಕರ್ತರು ರೆಂಜಾಳ ರಮೇಶ್ ಶೆಟ್ಟಿ , ಪ್ರವೀಣ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಸಾಧಿಕ್ ರೆಂಜಾಳ ಇವರ ಮುಂದಾಳತ್ವದಲ್ಲಿ ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ, ಪಕ್ಷದ ಮುಖಂಡರಾದ ಪುರಸಭೆಯ ವಿಪಕ್ಷ ನಾಯಕ ಅಸ್ಪಾಕ್, ಸುಬೀತ್ ಎನ್.ಆರ್ ,ಪ್ರಚಾರ ಸಮಿತಿಯ ಅಧ್ಯಕ್ಷ ಸುಭೋದ್ ರಾವ್, ವಲೇರಿಯನ್ ಪಾಯಸ್, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, […]