ಜ. 26 – 30: ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಜಾತ್ರೆ

ಕಾರ್ಕಳ: ಜ.8 ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವ ಜ. 26 ರಿಂದ ಜ. 30ರ ವರೆಗೆ ಜರಗಲಿದೆ. ‘ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ’ ಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಉತ್ಸವದಲ್ಲಿ ಒಟ್ಟು 48 ಬಲಿ ಪೂಜೆಗಳು ನಡೆಯಲಿವೆ. ಜ. 26ರ ಸಂಜೆ 6.30ಕ್ಕೆ ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ (ಕೊಂಕಣಿಯಲ್ಲಿ), ಜ. 27ರ ಸಂಜೆ 6 ಗಂಟೆಗೆ ಚಿಕ್ಕಮಗಳೂರಿನ ಧರ್ಮಾಧ್ಯಕ್ಷ ರೈ| […]