ಕಾರ್ಕಳ: ಕೊರೊನಾ ಕಾಯಿಲೆ ಆರೋಗ್ಯ ಜಾಗೃತಿ ರಥಕ್ಕೆ ಚಾಲನೆ

ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ರೋಟರಿ ಕ್ಲಬ್, ಕಾರ್ಕಳ ರಾಕ್ ಸಿಟಿ ಇವರ ಸಂಯುಕ್ತ ಆಶ್ರಯದಲ್ಲಿ, ಶುಕ್ರವಾರ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕೋವಿಡ್ -19 ಕುರಿತು ಮಾಹಿತಿ ನೀಡುವ ಆರೋಗ್ಯ ಜಾಗೃತಿ ರಥಕ್ಕೆ ಕಾರ್ಕಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಮತ್ತು ಕಾರ್ಕಳ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮೇಜರ್ ಡಾ. ಹರ್ಷ ಕೆ.ಬಿ ಜಂಟಿಯಾಗಿ ಚಾಲನೆ ನೀಡಿದರು. ತಹಶೀಲ್ದಾರ್ ಪುರಂಧರ ಹೆಗ್ಡೆ ಕಾರ್ಯಕ್ರಮದ ಕುರಿತು […]