ಕಾರ್ಕಳ: ಜೂ.23ರಂದು ರಾಜ್ಯ ಸರಕಾರದ ವಿರುದ್ಧ ಧರಣಿ ಸತ್ಯಾಗ್ರಹ

ಕಾರ್ಕಳ: ರಾಜ್ಯ ಸರಕಾರದ ಜನವಿರೋಧಿ ನಿಲುವು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 380 ಗ್ರಾಮ ಪಂಚಾಯತನ ಮುಂದೆ ಜೂ. 23ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ ಸುನಿಲ್ ಕುಮಾರ್ ಮಾಹಿತಿ ನೀಡಿದರು. ವಿಕಾಸ ಕಚೇರಿಯಲ್ಲಿ ಜೂ.16ರಂದು ನಡೆದ ವಿಕಸಿತ ಭಾರತ ಕಾರ್ಯಾಗಾರದಲ್ಲಿ ಮಾತನಾಡಿ, 9/11 ವಿನ್ಯಾಸ ನಕ್ಷೆ ಪ್ರಾಧಿಕಾರದ ಸಮಸ್ಯೆಯ ಬಗ್ಗೆ ಸರಕಾರ ಇಲ್ಲಿವರೆಗೆ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ಪರಿಣಾಮವಾಗಿ […]