ಕಾರ್ಕಳ: ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ- ಜ್ಞಾನಸುಧಾ ಹಳೆ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ,ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ ಮೋಹನ್ ಕಿಣಿ ಮತ್ತು ಶುಭಾ ಕಿಣಿ ದಂಪತಿಗಳ ಸುಪುತ್ರಿಯಾದ ಸ್ವಾತಿ ಕಿಣಿ ಮತ್ತು ಬೈಲೂರು ರಮೇಶ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ದಂಪತಿಗಳ ಸುಪುತ್ರಿಯಾದ ರಕ್ಷಾ ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಇವರ ಸಾಧನೆಯನ್ನು ಅಜೆಕಾರ್ […]