ಜ್ಞಾನಸುಧಾದ 12 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ.

ಕಾರ್ಕಳ: ರಾಷ್ಟ್ರ ಮಟ್ಟದಲ್ಲಿ ಐ.ಐ.ಟಿ ಪ್ರವೇಶಕ್ಕೆ ಎನ್.ಟಿ.ಎ ನಡೆಸುವ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯು ಮೇ ತಿಂಗಳ 26ರಂದು ನಡೆದಿದ್ದು, ಪರೀಕ್ಷೆ ಬರೆದ 1,80,200 ವಿದ್ಯಾರ್ಥಿಗಳಲ್ಲಿ 48,248 ವಿದ್ಯಾರ್ಥಿಗಳು ಅರ್ಹತೆ ಗಿಟ್ಟಿಸಿಕೊಂಡಿದ್ದು, ಜ್ಞಾನಸುಧಾದ 12 ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶಕ್ಕೆ ಅರ್ಹತೆ ಪಡೆದಿರುತ್ತಾರೆ. ರಾಷ್ಟಮಟ್ಟದ ಜನರಲ್ ಕೆಟಗರಿಯಲ್ಲಿ ವಿದ್ಯಾರ್ಥಿಗಳಾದ ಬಿಪಿನ್ ಜೈನ್ 5161ನೇ ರ್ಯಾಂಕ್, ಚಿರಂತನ ಜೆ.ಎ. 5374ನೇ ರ್ಯಾಂಕ್, ಪ್ರಿಯಾಂಶ್ ಎಸ್.ಯು. 6128ನೇ ರ್ಯಾಂಕ್, ಸಮ್ಮಿತ್ ಕೃಷ್ಣ ಯು 12564ನೇ ರ್ಯಾಂಕ್, ಕನ್ನಿಕಾ ದೀಪಕ್ ಶೆಟ್ಟಿ 13994ನೇ ರ್ಯಾಂಕ್, […]