ಕಾರ್ಕಳ ಶಾಸಕರಿಗೆ ಸೋಲಿನ ಭಯ, ಹಾಗಾಗಿ ಸ್ಟಾರ್ ಕ್ಯಾಂಪೇನರ್ ಪ್ರಚಾರಕ್ಕೆ ಬಂದಿದ್ದಾರೆ: ಶುಭದ್ ರಾವ್

ಕಾರ್ಕಳ: ಈ ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ ಬೇರೆ ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕರಾಗಿ ಹೋಗಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಈ ಬಾರಿ ತನ್ನ ಸೋಲಿನ ಭಯದಿಂದ ಸ್ಟಾರ್ ಕ್ಯಾಂಪೇನರ್ ಯೋಗಿ ಅವರನ್ನು ಕಾರ್ಕಳಕ್ಕೆ ಕರೆಸಿಕೊಳ್ಳುವಂತಹ ಸ್ಥಿತಿಗೆ ಬಂದದ್ದು ವಿಷರ್ಯಾಸ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶುಭದ್ ರಾವ್ ಹೇಳಿದ್ದಾರೆ. ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕಾರ್ಕಳ ಕಾಂಗ್ರೆಸ್ ಗೆ ಸ್ಟಾರ್ ಪ್ರಚಾರಕರ ಅವಶ್ಯಕತೆಯಿಲ್ಲ, ನಮಗೆ ನಮ್ಮ ಅಮೂಲ್ಯ ಕಾರ್ಯಕರ್ತರೇ ನಮ್ಮ […]