ಕಾರ್ಕಳ: ತ್ಯಾಗ, ತಪಸ್ಸು, ಸೇವೆಯಿಂದ ದೈವತ್ವದಡೆಗೆ: ಬಿ.ಕೆ. ನಿರ್ಮಲಾಜೀ

ಕಾರ್ಕಳ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಎಸ್.ವಿ.ಟಿ.ರಸ್ತೆಯ ಸೇವಾ ಕೇಂದ್ರದಲ್ಲಿ ಸೇವಾ ಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಸಂತಿ ಇವರಿಗೆ ನುಡಿ-ನಮನ ಕಾರ್ಯಕ್ರಮ ಮಾರ್ಚ್ 6ರಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಈಶ್ವರೀಯ ವಿಶ್ವ ವಿದ್ಯಾಲಯ ಹುಬ್ಬಳ್ಳಿ ವಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ನಿರ್ಮಲಾಜೀ ಇವರು ವಹಿಸಿದ್ದು, ಬ್ರಹ್ಮಕುಮಾರಿ ವಸಂತಿಯವರ ತ್ಯಾಗ, ತಪಸ್ಸು, ಸೇವೆ ದೈವತ್ವಕ್ಕೆ ಸಮಾನ. ಈಶ್ವರೀಯ ಸೇವೆಯಲ್ಲಿ 40ವರ್ಷಗಳಿಂದ ಜೀವನವನ್ನು ಸಮರ್ಪಣೆ ಮಾಡಿ ಪ್ರತೀಯೋರ್ವರ ಮನಸ್ಸನ್ನು ಗೆದ್ದಿದ್ದು ಅವರ ನಿಧನವು ತುಂಬಲಾರದ ನಷ್ಟ ಎಂದು […]