ಕಾರ್ಕಳ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಉಡುಪಿ: ಕೊರೊನಾ ಭೀತಿಯಿಂದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಿರ್ಗಾನ ಗ್ರಾಮದ ಹೊಸಮಾರು ಮನೆ ನಾರಾಯಣ ಆಚಾರ್ಯ ಅವರ ಪತ್ನಿ ಲಕ್ಷ್ಮೀ (65) ಆತ್ಮಹತ್ಯೆಗೆ ಶರಣಾದ ಮಹಿಳೆ. ಲಕ್ಷ್ಮೀ ಅವರು ಕೊರೊನಾ ಸೋಂಕಿನ ಬಗ್ಗೆ ಭಯಭೀತರಾಗಿದ್ದರು. ಇದರಿಂದಾಗಿ ನನಗೆ ಕೊರೊನಾ ಬಂದಿದೆಯೆಂದು ಚೀಟಿ ಬರೆದಿಟ್ಟಿದ್ದರು. ಕೊರೊನಾಕ್ಕೆ ಹೆದರಿ ಡೀಸೆಲ್‌ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ […]