ಶಾಸಕರ ಆಪ್ತರ ಖಾತೆಗೆ ಕಮಿಷನ್- ಸುಳ್ಳು ಎಂದಾದರೆ ಪ್ರಮಾಣ ಮಾಡಲಿ: ಶುಭದರಾವ್ ಸವಾಲು..!!
![](https://udupixpress.com/wp-content/uploads/2023/05/vzv-1024x408.jpeg)
ಕಾರ್ಕಳ: ಶಾಸಕ ಸುನೀಲ್ ಕುಮಾರ್ ಆಪ್ತರ ಖಾತೆಗೆ ಕಮಿಷನ್ ಸಂದಾಯವಾಗುತ್ತಿದೆ ಇದು ಸುಳ್ಳು ಎಂದು ಪ್ರಮಾಣ ಮಾಡುವ ದೈರ್ಯ ಶಾಸಕರಿಗೆ ಇದೆಯೇ ಎಂದು ಪ್ರಚಾರ ಸಮಿತಿಯ ಅದ್ಯಕ್ಷ ಶುಭದರಾವ್ ಸವಾಲು ಹಾಕಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( ಕೆ.ಪಿ.ಟಿ.ಸಿ.ಎಲ್) ನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ವಾಹನವನ್ನು ನಿಗಮದ ವತಿಯಿಂದ ನೀಡುತ್ತಿದ್ದು ಬಡ ವಾಹನದ ಮಾಲಕರು ಎಗ್ರಿಮೆಂಟ್ ಮೂಲಕ ಮಾಸಿಕ 32 ರಿಂದ 35 ಸಾವಿರ ರೂಪಾಯಿಗಳನ್ನು ಬಾಡಿಗೆ ರೂಪದಲ್ಲಿ ಪಡೆಯುತ್ತಿದ್ದರು. ಸುನೀಲ್ ಕುಮಾರ್ ಇಂದನ […]