ಕಾರ್ಕಳ ಉತ್ಸವ: ಗಾಂಧಿ ಮೈದಾನದಲ್ಲಿ ನಗಾರಿ ಬಾರಿಸಿ ಕಾರ್ಯಕ್ರಮ ಉದ್ಘಾಟನೆ

ಕಾರ್ಕಳ: ಅಭಿವೃದ್ದಿ ದೃಷ್ಠಿಯಲ್ಲಿ ಅನೇಕ ಕಲ್ಪನೆ ಇರಿಸಿಕೊಂಡಿರುವ ಸಚಿವರು ಕಾರ್ಕಳಕ್ಕೆ ಅನುದಾನ ತರಿಸಿಕೊಂಡು ಅಭಿವೃದ್ಧಿ ಮಾಡುತ್ತಿದ್ದಾರೆ ಇದಕ್ಕೆ ಇಚ್ಚಾಶಕ್ತಿ ಬೇಕು ಹೊರತು ಅಪನಂಬಿಕೆಯಲ್ಲ. ಅಭಿವೃದ್ಧಿ ದೃಷ್ಟಿಯಲ್ಲಿ ರಾಜಕೀಯವಿಲ್ಲ, ಗ್ರಾಮೀಣ ಭಾಗಗಳ ಸಂಸ್ಕೃತಿಯನ್ನು ಚಿಗುರಿಸುವಂತಾಗಬೇಕು ದಾಖಲೀಕರಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದರು. ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆದ ಕಾರ್ಕಳ ಉತ್ಸವ ನಗಾರಿ ಬಾರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ ಸಾಧನೆಗಳು ನಿಂತ ನೀರಾಗಬಾರದು ಅದನ್ನು ಮೀಳಿಗೆಯಿಂದ […]