ಕಾರ್ಕಳ ಉತ್ಸವ: ಅರಣ್ಯ ಪ್ರಾತ್ಯಕ್ಷಿಕೆ ಹಾಗೂ ವಸ್ತು ಪ್ರದರ್ಶನ ಮಳಿಗೆ ಹಾಗೂ ಮಾರಾಟ ಮಳಿಗೆ ಉದ್ಘಾಟನೆ

ಕಾರ್ಕಳ: ಕರ್ನಾಟಕ ಏಕೀಕರಣದ ಹೊರಾಟದಲ್ಲಿ ಕಾರ್ಕಳದ ಜಿನರಾಜ ಹೆಗ್ಡೆಯವರು ಪ್ರಮುಖ ಪಾತ್ರ ವಹಿಸಿದರು. ಅವರ ಸ್ಮರಣಿಯೊಂದಿಗೆ ಹೊಸ ಪೀಳಿಗೆಗೆ ಅವರ ಕೊಡುಗೆಯನ್ನು ಸ್ಮರಿಸುವ ಉದ್ದೇಶದೊಂದಿಗೆ ಅವರ ಹೆಸರನ್ನು ಕಾರ್ಕಳ ಉತ್ಸವದ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಯ ವೇದಿಕೆಗೆ ಇಡಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ.ಸುನೀಲ್‌ ಕುಮಾರ್ ಹೇಳಿದರು. ಕಾರ್ಕಳ ಉತ್ಸವ ಪ್ರಯುಕ್ತ ಅರಣ್ಯ ಪ್ರಾತ್ಯಕ್ಷಿಕೆ ಹಾಗೂ ವಸ್ತುಪ್ರದರ್ಶನ ಮಳಿಗೆ ಹಾಗೂ ಮಾರಾಟ ಮಳಿಗೆ ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ […]