ನಿರೀಕ್ಷೆಗೂ ಮೀರಿ ಕಾರ್ಕಳ ಉತ್ಸವ ಯಶಸ್ಸು ಕಂಡಿದೆ: ಶ್ರೀವರ್ಮ ಅಜ್ರಿ

ಕಾರ್ಕಳ: ಪ್ರತಿಯೊಂದು ವಿಭಾಗದಲ್ಲೂ ಪ್ರತಿಭಾವಂತರನ್ನು ಗುರುತಿಸುವ ಸತ್ಕಾರ್ಯವು ನಡೆದಿದೆ ಎಂದು ಎಂಪಿಎಂ ಕಾಲೇಜು ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಹೇಳಿದರು. ಅವರು ಕಾರ್ಕಳ ಉತ್ಸವದ ಅಂಗವಾಗಿ ಪೆರ್ವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಸಾಂಸ್ಕೃತಿಕ ಹಾಗೂ ಅಧುನಿಕತೆಯ ಗೂಡುದೀಪ ಸ್ವರ್ಧೆಯಲ್ಲಿ ಪಾಲ್ಗೊಂಡು ಆಯ್ಕೆಗೊಂಡವರಿಗೆ ಬಹುಮಾನ ನೀಡಿ ಮಾತನಾಡಿ ನಿರೀಕ್ಷೆಗೂ ಮೀರಿ ಕಾರ್ಕಳ ಉತ್ಸವ ಯಶಸ್ಸು ಕಂಡಿದೆ. ಬಹುಮಾನವೊಂದೇ ಮಾನದಂಡವಾಗಬಾರದು. ಸೋಲು- ಗೆಲುವು ಇವುಗಳನ್ನು ಸಮಾನವಾಗಿ ಸ್ವೀಕರಿಸಿ, ಸ್ವರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ, ಕಾರ್ಕಳ ಉತ್ಸವದ ಮೂಲಕ ವಿದ್ಯಾರ್ಥಿಗಳಲ್ಲಿ ಇರುವ […]