ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ: ದ.ಕ. ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

ಮಂಗಳೂರು: ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್. ಆರ್. ರವಿ ಕಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ. ಶವ […]