ಪುಲ್ವಾಮ ದಾಳಿ ವಿರೋಧಿಸಿ ಫೆ. 19ರಂದು ಕರ್ನಾಟಕ ಬಂದ್ ಗೆ ಕರೆ
![](https://udupixpress.com/wp-content/uploads/2019/02/0cf7cf9fe8d8eb04dc94c17e701e1954.jpg)
ಬೆಂಗಳೂರು : ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿ ವಿರೋಧಿಸಿ ಫೆ. 19 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶನಿವಾರ ಸುದ್ದೀಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ , ಕರ್ನಾಟಕ ಬಂದ್ ಗೆ ಕರೆ ನೀಡಿದ್ದರ ಕುರಿತು ತಿಳಿಸಿದ್ದಾರೆ. ಫೆ. 19 ರಂದು ಬೆಳಿಗ್ಗೆ 6ರಿಂದ ಸಂಜೆಯವರೆಗೂ ಬಂದ್ ನಡೆಯಲಿದೆ. ಆಸ್ಪತ್ರೆ, ಔಷಧಿ, ಹಾಲು ಮಾರಾಟಕ್ಕೆ ಹೊರತುಪಡಿಸಿ, ಸಿನಿಮಾ, ಖಾಸಗಿ ವಾಹನ, ಬಸ್ ಸಂಚಾರ ಬಂದ್ ಆಗಲಿದೆ, […]