ಜಾತಿ-ಆಧಾರಿತ ಅವಮಾನ ಉದ್ದೇಶವಿಲ್ಲದೆ ಸಂತ್ರಸ್ತರ ಜಾತಿಯನ್ನು ಉಲ್ಲೇಖಿಸುವುದು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಸಿ/ಎಸ್‌ಟಿ) ಕಾಯ್ದೆ,1989 ರ ಅಡಿಯಲ್ಲಿ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶವಿಲ್ಲದೆ ಕೇವಲ ವ್ಯಕ್ತಿಯ ಜಾತಿಯ ಹೆಸರನ್ನು ತೆಗೆದುಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶನಿವಾರ (28 ಜನವರಿ), ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಿ ಶೈಲೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಅಂಗೀಕರಿಸಿತು ಮತ್ತು ಕಾಯಿದೆಯ ಸೆಕ್ಷನ್ 3 (1) (ಆರ್) ಮತ್ತು (ಎಸ್) ಅಡಿಯಲ್ಲಿ ಅವರ ವಿರುದ್ಧ ಹೊರಿಸಲಾದ ಆರೋಪಗಳನ್ನು ರದ್ದುಗೊಳಿಸಿತು, […]

ಪಿ.ಎಫ್.ಐ ತಕ್ಷಣ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ರೆಹಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಅದರ ಸಹವರ್ತಿ ಸಂಸ್ಥೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ)ಕಾಯಿದೆ, ಅಡಿಯಲ್ಲಿ ಐದು ವರ್ಷಗಳ ಕಾಲ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪಿಎಫ್‌ಐ ಕಾರ್ಯಕರ್ತ ನಾಸೀರ್ ಪಾಷಾ ಎಂಬವರು ಪತ್ನಿ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ […]

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಕರಣ: ಅನುಮತಿ ನೀಡಿದ ಹೈ ಕೋರ್ಟ್

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಅನುಮತಿ ನೀಡದಂತೆ ಅಂಜುಮನ್ ಎ ಇಸ್ಲಾಂ ಕಡೆಯಿಂದ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದವು. ಈ ಪೈಕಿ ಕರ್ನಾಟಕದ ಹೈಕೋರ್ಟ್ ಅಂಜುಮನ್ ಎ ಇಸ್ಲಾಂ ಅರ್ಜಿಯನ್ನು ತಡರಾತ್ರಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಕೇಂದ್ರ ಸರ್ಕಾರದ ಸಚಿವ ಪ್ರಹ್ಲಾದ್ ಜೋಶಿ ಸ್ಥಳದಲ್ಲಿದ್ದು, ಹೈಕೋರ್ಟ್ ತೀರ್ಪಿಗೆ ಹರ್ಷ ವ್ಯಕ್ತ ಪಡಿಸಿ, ಯಾವುದೇ […]

ಕಾನೂನಿನಡಿಲ್ಲಿ “ಡೀಮ್ಡ್ ಫಾರೆಸ್ಟ್” ಎಂಬ ಪರಿಕಲ್ಪನೆ ಇಲ್ಲ: ಕರ್ನಾಟಕ ಹೈ ಕೋರ್ಟ್ ಪುನರುಚ್ಛಾರ

ಬೆಂಗಳೂರು: ಕಾನೂನಿನಡಿಲ್ಲಿ “ಡೀಮ್ಡ್ ಫಾರೆಸ್ಟ್” ಎಂಬ ಪರಿಕಲ್ಪನೆ ಇಲ್ಲ ಎನ್ನುವುದನ್ನು ಪುನರುಚ್ಚರಿಸುತ್ತಾ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆಗೆ ಪರವಾನಗಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸುವಂತೆ ಕರ್ನಾಟಕ ಹೈಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ. ಅರೆನೂರು ಗ್ರಾಮದ ನಿವಾಸಿ ಡಿಎಂ ದೇವೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಪೀಠವು ಜೂನ್ 12, 2019 ರಂದೇ ಈ ತೀರ್ಪನ್ನು ತೆರವುಗೊಳಿಸಲಾಗಿದೆ ಎಂದು ಸೂಚಿಸಿತು. ಭೂಮಿ ಒಂದೋ “ಅರಣ್ಯ” ವಾಗಿರಬೇಕು ಅಥವಾ ಅದು “ಅರಣ್ಯ ಭೂಮಿ” […]