ಕಾಸರಗೋಡು: ಕೆರೆಗೆ ಬಿದ್ದು 3 ವರ್ಷದ ಮಗು ಮೃತ್ಯು.
![](https://udupixpress.com/wp-content/uploads/2024/09/IMG_20240930_101601-1024x575.jpg)
ಕಾಸರಗೋಡು: ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ ಸಂಜೆ ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ನಡೆದಿದೆ. ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್ ಮೃತಪಟ್ಟ ಮಗು. ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ಬಳಿಕ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ. ಕೃಷಿಕರಾದ ನೌಶಾದ್ ಅವರ ಏಕೈಕ ಪುತ್ರನಾಗಿದ್ದ ಹಬೀಬ್. ಈ ಬಗ್ಗೆ ಕಾಸರಗೋಡು ನಗರ ಪೊಲೀಸ್ […]