ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಮಕ್ಕಳಿಗೆ ಆರ್ಥಿಕ ಸಹಾಯ ಹಸ್ತ ನೀಡುತ್ತಿರುವ ಪ್ರತಿಷ್ಠಾನಗಳಿಗೆ ಸನ್ಮಾನ

ಮಣಿಪಾಲ: ಸರಿಯಾದ ಸಮಯದಲ್ಲಿ ಸರಿಯಾದ ತಂಡದಿಂದ ಸರಿಯಾದ ಚಿಕಿತ್ಸೆಯೊಂದಿಗೆ ನೀಡಿದರೆ ಬಾಲ್ಯದ ಕ್ಯಾನ್ಸರ್ ಕಾಯಿಲೆಯು  ಹೆಚ್ಚು ಗುಣಪಡಿಸಲ್ಪಡುತ್ತವೆ. ಚಿಕಿತ್ಸೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಶ್ರೀ ಅರ್ಜುನ್ ಭಂಡಾರ್ಕರ್ ಸ್ಥಾಪಿಸಿದ ಸೇವ್ ಲೈಫ್ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀಮತಿ ಅಮಿತಾ ಪೈ ಸ್ಥಾಪಿಸಿದ ಒನ್ ಗುಡ್ ಸ್ಟೆಪ್ ಫೌಂಡೇಶನ್ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗಕ್ಕೆ ಬರುವ ಮಕ್ಕಳಿಗೆ ಹಣಕಾಸಿನ ನೆರವು ನೀಡಲು ಪಟ್ಟುಬಿಡದೆ ಕೆಲಸ ಮಾಡುತ್ತಿದೆ. ಅವರ ನಿಸ್ವಾರ್ಥ  ಸೇವೆ ಮತ್ತು ಪ್ರಯತ್ನಗಳನ್ನು ಶ್ಲಾಘಿಸಲು, ಫೆಬ್ರವರಿ […]