ಕಟಪಾಡಿಯ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ರೇಬಿಸ್ ಜಾಗೃತಿ ಶಿಬಿರ
ಕಟಪಾಡಿ:ಉಡುಪಿ ಜಿಲ್ಲಾ ಪಂಚಾಯತ್ ಪಶುಪಾಲನಾ ಹಾಗೂ ಪಶು ವೈದ್ಯ ಸೇವಾ ಇಲಾಖೆ, ಕೋಟೆ ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ರೇಬಿಸ್ ಜಾಗೃತಿ ಶಿಬಿರವನ್ನು ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿಯಲ್ಲಿ ಸಪ್ಟೆಂಬರ್ 17 ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಪಶುವೈದ್ಯಾಧಿಕಾರಿ ಡಾ. ವಿಜಯ ಕುಮಾರ್ ಅವರು ಪಿಯುಸಿ ವಿದ್ಯಾರ್ಥಿಗಳಿಗೆ ರೇಬಿಸ್ ರೋಗದ ಅಪಾಯ ಹಾಗೂ ಪರಿಣಾಮಗಳ ಬಗ್ಗೆ ಹೇಳಿದರು. ಜೊತೆಗೆ ಸಾಕು ಪ್ರಾಣಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವುದರ ಬಗ್ಗೆ ಮಾಹಿತಿಯನ್ನು ನೀಡಿದರು. ತ್ರಿಶಾ ವಿದ್ಯಾ […]